ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ (94) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು.
ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಹಲವಾರು ಕಾದಂಬರಿಗಳು ಮರುಮುದ್ರಣಗಳನ್ನು ಕಂಡಿವೆ. ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಜನಪ್ರಿಯ ಕೃತಿಗಳನ್ನು ಬರೆದು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…