Featured

ಪನೀರ್‌ -ಚಿಕನ್‌ ಗ್ರೇವಿ ಮಸಾಲ ಮಾಡುವ ವಿಧಾನ – Vishwanews24

ಪನೀರ್‌ ಮತ್ತು ಚಿಕನ್ ಇವೆರಡೂ ಎಲ್ಲಾ ಜನರ ಫೇವರಿಟ್‌ ತಿನಿಸುಗಳಲ್ಲಿ ಒಂದಾಗಿದೆ . ಬಾಯಲ್ಲಿ ನೀರೂರಿಸುವ ಪನೀರ್‌- ಚಿಕನ್‌ ಗ್ರೇವಿ ಮಸಾಲ ಟೇಸ್ಟ್‌ ಹೇಗಿದೆ ನೀವು ಸವಿದು ನೋಡಿ.
ಬೇಕಾಗುವ ಸಾಮಾಗ್ರಿಗಳು:
  • ಚಿಕನ್‌ 1/2 ಕೆಜಿ
  • ಪನ್ನೀರ್ 100 ಗ್ರಾಂ
  • ಟೊಮೇಟೊ ಪ್ಯೂರಿ 1/2ಕಪ್
  • ಸಣ್ಣದಾಗಿ ಕತ್ತರಿಸಿದ ಈರುಳ್ಳಿ 1/2 ಕಪ್
  • ಗರಂ ಮಸಾಲ 2 ಚಿಕ್ಕ ಚಮಚ
  • ಮೆಣಸಿನ ಪುಡಿ 1 ಚಮಚ
  • ಧನಿಯ ಪುಡಿ  1/2 ಚಮಚ
  • ಹಸಿಮೆಣಸು 7 ರಿಂದ 8
  • ಸಾಸಿವೆ 1/4 ಚಮಚ
  • ಎಣ್ಣೆ
  • ಲಿಂಬೆ ರಸ 2 ಚಮಚ
  • ರುಚಿಗೆ ತಕ್ಕಷ್ಟು ಉಪ್ಪು
ತಯಾರಿಸುವ ವಿಧಾನ:
  • ಮೊದಲಿಗೆ ಒಂದು ದಪ್ಪತಳದ ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಬಿಸಿಮಾಡಿ. ಇದರಲ್ಲಿ ಪನ್ನೀರ್ ತುಂಡುಗಳನ್ನು ಹಾಕಿ ಎಲ್ಲಾ ಬದಿಗಳು ಕಂದು ಬಣ್ಣ ಬರುವಷ್ಟು ಹುರಿದು ತೆಗೆದಿಡಿ.
  • ಈಗ ಅದೇ ಪಾತ್ರೆಯಲ್ಲಿ ಇನ್ನೂ ಸ್ವಲ್ಪ ಎಣ್ಣೆ ಹಾಕಿ ಸಾಸಿವೆ ಹಾಕಿ.
  • ಸಾಸಿವೆ ಸಿಡಿದ ಬಳಿಕ ಈರುಳ್ಳಿ ಮತ್ತು ಹಸಿಮೆಣಸು ಹಾಕಿ ಹುರಿಯಿರಿ.
  • ಈಗ ಈ ಮಿಶ್ರಣಕ್ಕೆ ಟೊಮೇಟೋ ಪ್ಯೂರಿ, ಗರಂ ಮಸಾಲೆ ಪುಡಿ, ಮೆಣಸಿನ ಪುಡಿ, ಧನಿಯ ಪುಡಿ ಹಾಕಿ.
  • ಸ್ವಲ್ಪ ಹೊತ್ತಿನ ಬಳಿಕೆ ಪನ್ನೀರ್ ತುಂಡುಗಳನ್ನು ಸೇರಿಸಿ.
  • ನಂತರ ಸಣ್ಣದಾಗಿ ಕತ್ತರಿಸಿದ ಚಿಕನ್‌ ಪೀಸ್‌ ಸೇರಿಸಿ. ಅದರ ಮೇಲೆ ಉಪ್ಪು ನಿಂಬೆ ರಸ ಹಾಕಿ ಬೇಯಿಸಿ.
  • ಚಿಕನ್‌ ಸರಿಯಾಗಿ ಬೆಂದ ಮೇಲೆ ಅದಕ್ಕೆ ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಿ ಸರ್ವ್‌ ಮಾಡಬಹುದು.
  • ಈಗ ಟೇಸ್ಟಿಯಾದ ಪನೀರ್‌ ಚಿಕನ್‌ ಗ್ರೇವಿ ಸವಿಯಲು ರೆಡಿ. ಇದನ್ನು ನೀವು ಚಪಾತಿ ಅಥವಾ ಅನ್ನದ ಜೊತೆ ಸವಿಯಬಹುದು.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago