Featured

ಪರಮೇಶ್ವರ್ ಗೆ “ಮಗ” ಳ‌ ಧರ್ಮಸಂಕಟ ; ವಿದೇಶಕ್ಕೆ ಹೋದ ಮಗ ಬಂದಿದ್ದು ಹೆಣ್ಣಾಗಿ.. !!

ಬೆಂಗಳೂರು ಹುಡುಗರಂತೆ ದೇಹ ಹೆಣ್ಣಿನ ಸ್ವಭಾವದಂತೆ ಮಾಡುವ ವ್ಯಕ್ತಿಗಳನ್ನು ನೀವು ನೋಡಿರ್ಬಹುದು ಆದ್ರೆ ಲಕ್ಷ ರೂಪಾಯಿ ವೆಚ್ಚ ಮಾಡಿ ಲಿಂಗ ಪರಿವರ್ತನೆ ಸರ್ಜರಿ ಮಾಡಿಕೊಳ್ಳಲು ಸ್ವಲ್ಪ ಕಷ್ಟನೇ.

ಆದ್ರೆ ರಾಜ್ಯದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಪುತ್ರ ಶಶಾಂಕ್ ವಿದೇಶದಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಂಡು ಶನಾ ಆಗಿ ಬದಲಾದ ವಿಚಾರ ಪರಮೇಶ್ವರ್ ಕುಟುಂಬ ಅರಗಿಸಿಕೊಳ್ಳುವ ಮುನ್ಮವೆ ಮತ್ತೊಂದು ಧರ್ಮ ಸಂಕಟಕ್ಕೆ ಸಿಳುಕಿಕೊಂಡಿದೆ.

ವಿದೇಶದಲ್ಲಿದ್ದ “ಮಗ” ಳು ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಮನೆಗೆ ವಾಪಸ್ಸಾಗಿದ್ದಾರೆ.ಪ್ರತಿ ದಿನ‌ ಮೋಸ್ಟ್ ಪಾಪ್ಯುಲರ್ ರಾಜಕಾರಣಿ ಮನೆಗೆ ಬರುವ ಜನರಿಗಂತೂ ಶನಾ ನನ್ನು‌ ಕಂಡು ದಿಗ್ಭ್ರಮೆಯ ಜತೆಗೆ ಪರಮೇಶ್ವರ್ ಗೆ ಸಂಕಟ ಎದುರಾಗುತ್ತಿದೆ.

ಮನೆಗೆ ಬರುವ ಮಂದಿಯೆಲ್ಲ ಕೈಗೆ ಬಂದಿರುವ ಮಗ ಹೀಗೆ ಆದನಲ್ಲ ಏನು ಮಾಡೋಕೆ ಆಗುತ್ತೆ, ನೀವು ಈ ಬಗ್ಗೆ ಯೋಚಿಸಬೇಡಿ ಎಂದು ಜನ ಹೇಳುತ್ತಲೇ ಗಾಯದ ಮೇಲೆ ಉಪ್ಪು ಸಿಂಪಡಿಸುವ ಕೆಲಸ ಮಾಡುತ್ತಿರೋದ್ರಿಂದ ಈ ಘಟನೆಯಿಂದ ಹೊರ ಬರಲೂ ಆಗದೇ, ಇತ್ತ ಸಿಕ್ಕಿರುವ ಅಧಿಕಾರವನ್ನು ತುಂಬು ಮನಸ್ಸಿನಿಂದ ಅನುಭವಿಸಲು ಆಗದೇ ಪರಮೇಶ್ವರ್ ಹೆಣಗಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಲಿಂಗ ಪರಿವರ್ತನೆ ಬಳಿಕ ಶನಾ, ಸ್ನೇಹಿತರನ್ನು ಮನೆಗೆ ಕರೆಯುವುದು, ಜಾಲಿ ರೈಡ್‌ಗೆ ಹೋಗುವುದು, ಪಾರ್ಟಿ ಕೂಡ ಮನೆಯಲ್ಲೇ ಮಾಡುತ್ತಿರೋದು ಪರಮೇಶ್ವರ್ ಹಾಗೂ ಅವರ ಪತ್ನಿಗೆ ಅರಗಿಸಿಕೊಳ್ಳುವುದು ಕೊಂಚ ಕಷ್ಟವೇ ಆಗಿದೆ. ಎಲ್ಲಾ ಭಗವಂತನ ಲೀಲೆ ಎಂದು ಪರಮೇಶ್ವರ್ ಮತ್ತು ಅವರ ಪತ್ನಿ ಬಂದ್ದಿದ್ದನ್ನೆಲ್ಲಾ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago