ಬೆಂಗಳೂರು : ಹುಡುಗರಂತೆ ದೇಹ ಹೆಣ್ಣಿನ ಸ್ವಭಾವದಂತೆ ಮಾಡುವ ವ್ಯಕ್ತಿಗಳನ್ನು ನೀವು ನೋಡಿರ್ಬಹುದು ಆದ್ರೆ ಲಕ್ಷ ರೂಪಾಯಿ ವೆಚ್ಚ ಮಾಡಿ ಲಿಂಗ ಪರಿವರ್ತನೆ ಸರ್ಜರಿ ಮಾಡಿಕೊಳ್ಳಲು ಸ್ವಲ್ಪ ಕಷ್ಟನೇ.
ಆದ್ರೆ ರಾಜ್ಯದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಪುತ್ರ ಶಶಾಂಕ್ ವಿದೇಶದಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಂಡು ಶನಾ ಆಗಿ ಬದಲಾದ ವಿಚಾರ ಪರಮೇಶ್ವರ್ ಕುಟುಂಬ ಅರಗಿಸಿಕೊಳ್ಳುವ ಮುನ್ಮವೆ ಮತ್ತೊಂದು ಧರ್ಮ ಸಂಕಟಕ್ಕೆ ಸಿಳುಕಿಕೊಂಡಿದೆ.
ವಿದೇಶದಲ್ಲಿದ್ದ “ಮಗ” ಳು ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಮನೆಗೆ ವಾಪಸ್ಸಾಗಿದ್ದಾರೆ.ಪ್ರತಿ ದಿನ ಮೋಸ್ಟ್ ಪಾಪ್ಯುಲರ್ ರಾಜಕಾರಣಿ ಮನೆಗೆ ಬರುವ ಜನರಿಗಂತೂ ಶನಾ ನನ್ನು ಕಂಡು ದಿಗ್ಭ್ರಮೆಯ ಜತೆಗೆ ಪರಮೇಶ್ವರ್ ಗೆ ಸಂಕಟ ಎದುರಾಗುತ್ತಿದೆ.
ಮನೆಗೆ ಬರುವ ಮಂದಿಯೆಲ್ಲ ಕೈಗೆ ಬಂದಿರುವ ಮಗ ಹೀಗೆ ಆದನಲ್ಲ ಏನು ಮಾಡೋಕೆ ಆಗುತ್ತೆ, ನೀವು ಈ ಬಗ್ಗೆ ಯೋಚಿಸಬೇಡಿ ಎಂದು ಜನ ಹೇಳುತ್ತಲೇ ಗಾಯದ ಮೇಲೆ ಉಪ್ಪು ಸಿಂಪಡಿಸುವ ಕೆಲಸ ಮಾಡುತ್ತಿರೋದ್ರಿಂದ ಈ ಘಟನೆಯಿಂದ ಹೊರ ಬರಲೂ ಆಗದೇ, ಇತ್ತ ಸಿಕ್ಕಿರುವ ಅಧಿಕಾರವನ್ನು ತುಂಬು ಮನಸ್ಸಿನಿಂದ ಅನುಭವಿಸಲು ಆಗದೇ ಪರಮೇಶ್ವರ್ ಹೆಣಗಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ಲಿಂಗ ಪರಿವರ್ತನೆ ಬಳಿಕ ಶನಾ, ಸ್ನೇಹಿತರನ್ನು ಮನೆಗೆ ಕರೆಯುವುದು, ಜಾಲಿ ರೈಡ್ಗೆ ಹೋಗುವುದು, ಪಾರ್ಟಿ ಕೂಡ ಮನೆಯಲ್ಲೇ ಮಾಡುತ್ತಿರೋದು ಪರಮೇಶ್ವರ್ ಹಾಗೂ ಅವರ ಪತ್ನಿಗೆ ಅರಗಿಸಿಕೊಳ್ಳುವುದು ಕೊಂಚ ಕಷ್ಟವೇ ಆಗಿದೆ. ಎಲ್ಲಾ ಭಗವಂತನ ಲೀಲೆ ಎಂದು ಪರಮೇಶ್ವರ್ ಮತ್ತು ಅವರ ಪತ್ನಿ ಬಂದ್ದಿದ್ದನ್ನೆಲ್ಲಾ ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…