Featured

ಪರಮೇಶ್ವರ್ ಗೆ “ಮಗ” ಳ‌ ಧರ್ಮಸಂಕಟ ; ವಿದೇಶಕ್ಕೆ ಹೋದ ಮಗ ಬಂದಿದ್ದು ಹೆಣ್ಣಾಗಿ.. !!

ಬೆಂಗಳೂರು ಹುಡುಗರಂತೆ ದೇಹ ಹೆಣ್ಣಿನ ಸ್ವಭಾವದಂತೆ ಮಾಡುವ ವ್ಯಕ್ತಿಗಳನ್ನು ನೀವು ನೋಡಿರ್ಬಹುದು ಆದ್ರೆ ಲಕ್ಷ ರೂಪಾಯಿ ವೆಚ್ಚ ಮಾಡಿ ಲಿಂಗ ಪರಿವರ್ತನೆ ಸರ್ಜರಿ ಮಾಡಿಕೊಳ್ಳಲು ಸ್ವಲ್ಪ ಕಷ್ಟನೇ.

ಆದ್ರೆ ರಾಜ್ಯದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಪುತ್ರ ಶಶಾಂಕ್ ವಿದೇಶದಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಂಡು ಶನಾ ಆಗಿ ಬದಲಾದ ವಿಚಾರ ಪರಮೇಶ್ವರ್ ಕುಟುಂಬ ಅರಗಿಸಿಕೊಳ್ಳುವ ಮುನ್ಮವೆ ಮತ್ತೊಂದು ಧರ್ಮ ಸಂಕಟಕ್ಕೆ ಸಿಳುಕಿಕೊಂಡಿದೆ.

ವಿದೇಶದಲ್ಲಿದ್ದ “ಮಗ” ಳು ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಮನೆಗೆ ವಾಪಸ್ಸಾಗಿದ್ದಾರೆ.ಪ್ರತಿ ದಿನ‌ ಮೋಸ್ಟ್ ಪಾಪ್ಯುಲರ್ ರಾಜಕಾರಣಿ ಮನೆಗೆ ಬರುವ ಜನರಿಗಂತೂ ಶನಾ ನನ್ನು‌ ಕಂಡು ದಿಗ್ಭ್ರಮೆಯ ಜತೆಗೆ ಪರಮೇಶ್ವರ್ ಗೆ ಸಂಕಟ ಎದುರಾಗುತ್ತಿದೆ.

ಮನೆಗೆ ಬರುವ ಮಂದಿಯೆಲ್ಲ ಕೈಗೆ ಬಂದಿರುವ ಮಗ ಹೀಗೆ ಆದನಲ್ಲ ಏನು ಮಾಡೋಕೆ ಆಗುತ್ತೆ, ನೀವು ಈ ಬಗ್ಗೆ ಯೋಚಿಸಬೇಡಿ ಎಂದು ಜನ ಹೇಳುತ್ತಲೇ ಗಾಯದ ಮೇಲೆ ಉಪ್ಪು ಸಿಂಪಡಿಸುವ ಕೆಲಸ ಮಾಡುತ್ತಿರೋದ್ರಿಂದ ಈ ಘಟನೆಯಿಂದ ಹೊರ ಬರಲೂ ಆಗದೇ, ಇತ್ತ ಸಿಕ್ಕಿರುವ ಅಧಿಕಾರವನ್ನು ತುಂಬು ಮನಸ್ಸಿನಿಂದ ಅನುಭವಿಸಲು ಆಗದೇ ಪರಮೇಶ್ವರ್ ಹೆಣಗಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಲಿಂಗ ಪರಿವರ್ತನೆ ಬಳಿಕ ಶನಾ, ಸ್ನೇಹಿತರನ್ನು ಮನೆಗೆ ಕರೆಯುವುದು, ಜಾಲಿ ರೈಡ್‌ಗೆ ಹೋಗುವುದು, ಪಾರ್ಟಿ ಕೂಡ ಮನೆಯಲ್ಲೇ ಮಾಡುತ್ತಿರೋದು ಪರಮೇಶ್ವರ್ ಹಾಗೂ ಅವರ ಪತ್ನಿಗೆ ಅರಗಿಸಿಕೊಳ್ಳುವುದು ಕೊಂಚ ಕಷ್ಟವೇ ಆಗಿದೆ. ಎಲ್ಲಾ ಭಗವಂತನ ಲೀಲೆ ಎಂದು ಪರಮೇಶ್ವರ್ ಮತ್ತು ಅವರ ಪತ್ನಿ ಬಂದ್ದಿದ್ದನ್ನೆಲ್ಲಾ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago