Featured

ಪರಮೇಶ್ವರ್ ಗೆ “ಮಗ” ಳ‌ ಧರ್ಮಸಂಕಟ ; ವಿದೇಶಕ್ಕೆ ಹೋದ ಮಗ ಬಂದಿದ್ದು ಹೆಣ್ಣಾಗಿ.. !!

ಬೆಂಗಳೂರು ಹುಡುಗರಂತೆ ದೇಹ ಹೆಣ್ಣಿನ ಸ್ವಭಾವದಂತೆ ಮಾಡುವ ವ್ಯಕ್ತಿಗಳನ್ನು ನೀವು ನೋಡಿರ್ಬಹುದು ಆದ್ರೆ ಲಕ್ಷ ರೂಪಾಯಿ ವೆಚ್ಚ ಮಾಡಿ ಲಿಂಗ ಪರಿವರ್ತನೆ ಸರ್ಜರಿ ಮಾಡಿಕೊಳ್ಳಲು ಸ್ವಲ್ಪ ಕಷ್ಟನೇ.

ಆದ್ರೆ ರಾಜ್ಯದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಪುತ್ರ ಶಶಾಂಕ್ ವಿದೇಶದಲ್ಲಿ ಲಿಂಗಪರಿವರ್ತನೆ ಮಾಡಿಸಿಕೊಂಡು ಶನಾ ಆಗಿ ಬದಲಾದ ವಿಚಾರ ಪರಮೇಶ್ವರ್ ಕುಟುಂಬ ಅರಗಿಸಿಕೊಳ್ಳುವ ಮುನ್ಮವೆ ಮತ್ತೊಂದು ಧರ್ಮ ಸಂಕಟಕ್ಕೆ ಸಿಳುಕಿಕೊಂಡಿದೆ.

ವಿದೇಶದಲ್ಲಿದ್ದ “ಮಗ” ಳು ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಮನೆಗೆ ವಾಪಸ್ಸಾಗಿದ್ದಾರೆ.ಪ್ರತಿ ದಿನ‌ ಮೋಸ್ಟ್ ಪಾಪ್ಯುಲರ್ ರಾಜಕಾರಣಿ ಮನೆಗೆ ಬರುವ ಜನರಿಗಂತೂ ಶನಾ ನನ್ನು‌ ಕಂಡು ದಿಗ್ಭ್ರಮೆಯ ಜತೆಗೆ ಪರಮೇಶ್ವರ್ ಗೆ ಸಂಕಟ ಎದುರಾಗುತ್ತಿದೆ.

ಮನೆಗೆ ಬರುವ ಮಂದಿಯೆಲ್ಲ ಕೈಗೆ ಬಂದಿರುವ ಮಗ ಹೀಗೆ ಆದನಲ್ಲ ಏನು ಮಾಡೋಕೆ ಆಗುತ್ತೆ, ನೀವು ಈ ಬಗ್ಗೆ ಯೋಚಿಸಬೇಡಿ ಎಂದು ಜನ ಹೇಳುತ್ತಲೇ ಗಾಯದ ಮೇಲೆ ಉಪ್ಪು ಸಿಂಪಡಿಸುವ ಕೆಲಸ ಮಾಡುತ್ತಿರೋದ್ರಿಂದ ಈ ಘಟನೆಯಿಂದ ಹೊರ ಬರಲೂ ಆಗದೇ, ಇತ್ತ ಸಿಕ್ಕಿರುವ ಅಧಿಕಾರವನ್ನು ತುಂಬು ಮನಸ್ಸಿನಿಂದ ಅನುಭವಿಸಲು ಆಗದೇ ಪರಮೇಶ್ವರ್ ಹೆಣಗಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಲಿಂಗ ಪರಿವರ್ತನೆ ಬಳಿಕ ಶನಾ, ಸ್ನೇಹಿತರನ್ನು ಮನೆಗೆ ಕರೆಯುವುದು, ಜಾಲಿ ರೈಡ್‌ಗೆ ಹೋಗುವುದು, ಪಾರ್ಟಿ ಕೂಡ ಮನೆಯಲ್ಲೇ ಮಾಡುತ್ತಿರೋದು ಪರಮೇಶ್ವರ್ ಹಾಗೂ ಅವರ ಪತ್ನಿಗೆ ಅರಗಿಸಿಕೊಳ್ಳುವುದು ಕೊಂಚ ಕಷ್ಟವೇ ಆಗಿದೆ. ಎಲ್ಲಾ ಭಗವಂತನ ಲೀಲೆ ಎಂದು ಪರಮೇಶ್ವರ್ ಮತ್ತು ಅವರ ಪತ್ನಿ ಬಂದ್ದಿದ್ದನ್ನೆಲ್ಲಾ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

8 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

9 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

9 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

11 hours ago