Featured

ಪರಶುರಾಮ ಥೀಮ್ ಪಾರ್ಕ್ ಗೆ ಸುಳ್ಳು ಪ್ರಚಾರದ ಮೂಲಕ ಉಡುಪಿ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆ ಇಟ್ಟ ಕಾಂಗ್ರೆಸ್ : ಶ್ರೀನಿಧಿ ಹೆಗ್ಡೆ – vishwanews24

ಪರಶುರಾಮ ಥೀಮ್ ಪಾರ್ಕ್ ಗೆ ಸುಳ್ಳು ಪ್ರಚಾರದ ಮೂಲಕ ಉಡುಪಿ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆ ಇಟ್ಟ ಕಾಂಗ್ರೆಸ್ : ಶ್ರೀನಿಧಿ ಹೆಗ್ಡೆ – vishwanews24

ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಲಾದ ಪರಶುರಾಮನ ಮೂರ್ತಿ ಫೈಬರ್ ಪ್ರತಿಮೆ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತದ ಬಗೆ ಮಾಧ್ಯಮದಲ್ಲಿ ಪ್ರಕಟವಾಗಿದೆ, ಈ ಮೂಲಕ ರಾಜ್ಯದಾದ್ಯಂತ ಫೈಬರ್ ಪ್ರತಿಮೆ ಎಂದು ಆಧಾರ ರಹಿತ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ಸ್ ನಾಯಕರಿಗೆ ಸ್ಪಷ್ಟ ಸೋಲಾಗಿದೆ.

ಕಾಂಗ್ರೆಸ್ಸ್ ದ್ವೇಷದ ರಾಜಕಾರಣಕ್ಕೆ ಅಭಿವೃದ್ಧಿಯನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ಉಡುಪಿಯ ಪ್ರವಾಸೋದ್ಯಮಕ್ಕೆ ಮುನ್ನುಡಿ ಆಗುತ್ತಿದ್ದ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕಾರ್ಪಣೆ ಆದ ಪರಶುರಾಮ ಥೀಮ್ ಪಾರ್ಕ್ ಅನ್ನು ಕಾಂಗ್ರೆಸ್ ಪಕ್ಷ ಮಿತಿ ಮಿರಿ ಅಪಪ್ರಚಾರ ಮಾಡುವ ಮೂಲಕ ಕೇವಲ ಕಾರ್ಕಳ ಕ್ಷೇತ್ರ ಮಾತ್ರವಲ್ಲದೆ ಇಡೀ ಜಿಲ್ಲೆಗೆ ಪ್ರವಾಸೋದ್ಯಮದಲ್ಲಿ ಹಿನ್ನಡೆ ಉಂಟು ಮಾಡಿದೆ.

ಪ್ರತಿಮೆಯ ಸೊಂಟದ ಮೇಲ್ಭಾಗ ಮರು ವಿನ್ಯಾಸಕ್ಕೆ ತೆಗೆದು ಇಡಲಾಗಿತ್ತು, ಆದರೆ ಇದನ್ನೇ ತನ್ನ ರಾಜಕೀಯ ಬೆಳೆ ಬೇಯಿಸಲು ಬಳಸಿಕೊಂಡು ಕಾಂಗ್ರೆಸ್ ಫೈಬರ್ ಪ್ರತಿಮೆ ಎಂದು ಪ್ರವಾಸೋದ್ಯಮದಲ್ಲಿ ಹೊಸ ಭಾಷ್ಯ ಬರೆಬಹುದಿದ್ದ ಪರಶುರಾಮ ಥೀಮ್ ಪಾರ್ಕ್ ಗೆ ಸುಳ್ಳು ಪ್ರಚಾರದ ಮೂಲಕ ಉಡುಪಿ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆ ಇಟ್ಟಿದ್ದಾರೆ. ಇನ್ನಾದರೂ ರಾಜ್ಯ ಸರ್ಕಾರ ಈ ಯೋಜನೆಗೆ ತಾನು ತಡೆ ಹಿಡಿದಿರುವ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಿ ಥೀಮ್ ಪಾರ್ಕ್ ಯೋಜನೆ ಪೂರ್ಣಗೊಳಿಸಿ ಪ್ರವಾಸೋದ್ಯಮ ಹಾಗೂ ಅಭಿವೃದ್ದಿಗೆ ಅನುವುಮಾಡಬೇಕಾಗಿ ಆಗ್ರಹಿಸುತ್ತೇನೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಅವರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

3 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

3 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

3 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

4 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

4 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

4 hours ago