ಪಣಜಿ : ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನೊಂದಿಗೆ ಸತತವಾಗಿ ಹೋರಾಟ ಮಾಡಿ ನಿನ್ನೆ ಕೊನೆಯುಸಿರೆಳಿದ್ದ ಗೋವಾ ಸಿಎಂಮನೋಹರ್ ಪರಿಕ್ಕರ್ ಅವರ ಅಂತಿಮ ಯಾತ್ರೆಯು ಪಣಜಿಯ ನಿವಾಸದಿಂದ ಆರಂಭವಾಗಿದ್ದು, ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಬೆಂಬಲಿಗರು, ಕಾರ್ಯಕರ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ಯಾತ್ರೆಯೂದ್ದಕ್ಕೂ ಸಾಗುತ್ತಿದ್ದು, ಅಗಲಿದ ನಾಯಕನಿಗೆ ಕಂಬನಿ ಮಿಡಿದಿದ್ದಾರೆ. ಪಣಜಿಯ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮಧ್ಯಾಹ್ನ 1.30 ರ ಸುಮಾರಿಗೆ ಪ್ರಧಾನಿ ಆಗಮಿಸಲಿದ್ದು, ಪರಿಕ್ಕರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.ಸಂಜೆ ಐದು ಗಂಟೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…