ಪಣಜಿ : ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನೊಂದಿಗೆ ಸತತವಾಗಿ ಹೋರಾಟ ಮಾಡಿ ನಿನ್ನೆ ಕೊನೆಯುಸಿರೆಳಿದ್ದ ಗೋವಾ ಸಿಎಂಮನೋಹರ್ ಪರಿಕ್ಕರ್ ಅವರ ಅಂತಿಮ ಯಾತ್ರೆಯು ಪಣಜಿಯ ನಿವಾಸದಿಂದ ಆರಂಭವಾಗಿದ್ದು, ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಬೆಂಬಲಿಗರು, ಕಾರ್ಯಕರ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ಯಾತ್ರೆಯೂದ್ದಕ್ಕೂ ಸಾಗುತ್ತಿದ್ದು, ಅಗಲಿದ ನಾಯಕನಿಗೆ ಕಂಬನಿ ಮಿಡಿದಿದ್ದಾರೆ. ಪಣಜಿಯ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮಧ್ಯಾಹ್ನ 1.30 ರ ಸುಮಾರಿಗೆ ಪ್ರಧಾನಿ ಆಗಮಿಸಲಿದ್ದು, ಪರಿಕ್ಕರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.ಸಂಜೆ ಐದು ಗಂಟೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…