ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅಂತರ್ಜಾತಿ ವಿವಾಹವಾದರೆ ಯುವಕ ಯುವತಿಯರಿಗೆ ತಲಾ 2.50, 3 ಲಕ್ಷ ಪ್ರೋತ್ಸಾಹಧನ ನೀಡೋದಾಗಿ ಘೋಷಿಸಿದೆ.
ಈ ಮಾಹಿತಿಯನ್ನು ಟ್ವಿಟ್ ನಲ್ಲಿ ಹಂಚಿಕೊಂಡಿರುವಂತ ಸಚಿವ ಬಿ.ಶ್ರೀರಾಮುಲು, ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅನ್ಯಜಾತಿಯ ಯುವಕ/ಯುವತಿಯನ್ನು ವಿವಾಹವಾದಲ್ಲಿ ಅಂತಹ ಪುರುಷರಿಗೆ ರೂ.2.50 ಲಕ್ಷ ಮತ್ತು ಮಹಿಳೆಯರಿಗೆ ಪ್ರೋತ್ಸಾಹಧನ ರೂ.3.00 ಲಕ್ಷಗಳು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 080 22261789 ಎಂದು ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…