ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸೋ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅಂತರ್ಜಾತಿ ವಿವಾಹವಾದರೆ ಯುವಕ ಯುವತಿಯರಿಗೆ ತಲಾ 2.50, 3 ಲಕ್ಷ ಪ್ರೋತ್ಸಾಹಧನ ನೀಡೋದಾಗಿ ಘೋಷಿಸಿದೆ.
ಈ ಮಾಹಿತಿಯನ್ನು ಟ್ವಿಟ್ ನಲ್ಲಿ ಹಂಚಿಕೊಂಡಿರುವಂತ ಸಚಿವ ಬಿ.ಶ್ರೀರಾಮುಲು, ಪರಿಶಿಷ್ಟ ಪಂಗಡದ ಯುವಕ ಯುವತಿಯರು ಅನ್ಯಜಾತಿಯ ಯುವಕ/ಯುವತಿಯನ್ನು ವಿವಾಹವಾದಲ್ಲಿ ಅಂತಹ ಪುರುಷರಿಗೆ ರೂ.2.50 ಲಕ್ಷ ಮತ್ತು ಮಹಿಳೆಯರಿಗೆ ಪ್ರೋತ್ಸಾಹಧನ ರೂ.3.00 ಲಕ್ಷಗಳು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 080 22261789 ಎಂದು ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…