Featured

ಪರಿಶ್ರಮಕ್ಕೆ ತಕ್ಕ ಆದಾಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಪರಿಶ್ರಮಕ್ಕೆ ತಕ್ಕ ಆದಾಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಹಿಳೆಯರಿಗೆ ಶುಭ, ಮಾತಾಪಿತರಲಿ ವಾತ್ಸಲ್ಯ, ರೋಗಭಾದೆ, ಅಶಾಂತಿ, ಅಕಾಲ ಭೋಜನ.

ವೃಷಭ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ.

ಮಿಥುನ: ಕೈ ಕಾಲಿಗೆ ಪೆಟ್ಟು ಎಚ್ಚರ, ವಿಪರೀತ ವ್ಯಸನ, ಆಲಸ್ಯ ಮನೋಭಾವ, ಮಿತ್ರರಲ್ಲಿ ಮನಸ್ತಾಪ, ಸಾಧಾರಣ ಫಲ.

ಕಟಕ: ಶ್ರಮಕ್ಕೆ ತಕ್ಕ ಫಲ, ವಿವಾಹ ಯೋಗ, ಶತ್ರು ನಾಶ, ಸುಖ ಭೋಜನ, ಸಮಾಜದಲ್ಲಿ ಗೌರವ.

ಸಿಂಹ: ಚಂಚಲ ಮನಸ್ಸು, ಆದಾಯ ಕಡಿಮೆ, ಖರ್ಚು ಜಾಸ್ತಿ, ಮನಕ್ಲೇಶ, ಯತ್ನ ಕಾರ್ಯಗಳಲ್ಲಿ ವಿಳಂಬ.

ಕನ್ಯಾ: ಪರರಿಗೆ ಉಪಕಾರ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಆಕಸ್ಮಿಕ ಖರ್ಚು, ವಿಪರೀತ ವ್ಯಸನ.

ತುಲಾ: ಸಲ್ಲದ ಅಪವಾದ, ಅನಾರೋಗ್ಯ, ದಾಯಾದಿಗಳಿಂದ ತೊಂದರೆ.

ವೃಶ್ಚಿಕ: ಗೆಳೆಯರಿಂದ ಅನರ್ಥ, ದೃಷ್ಟಿ ದೋಷ, ವಿಪರೀತ ಖರ್ಚು, ಕಾರ್ಯ ವಿಘಾತ, ಋಣ ಬಾಧೆ.

ಧನಸ್ಸು: ಅಧಿಕಾರ ಪ್ರಾಪ್ತಿ, ಶರೀರದಲ್ಲಿ ಆತಂಕ, ಚಂಚಲ ಮನಸ್ಸು, ಅನಾವಶ್ಯಕ ವಸ್ತುಗಳ ಖರೀದಿ, ಹಿರಿಯರ ಭೇಟಿ.

ಮಕರ: ಅಧಿಕ ಕೆಲಸದಿಂದ ವಿಶ್ರಾಂತಿ, ಸುಖ ಭೋಜನ, ಅಶಾಂತಿ, ತಾಳ್ಮೆಯಿಂದ ಇರಿ.

ಕುಂಭ: ಸಣ್ಣಪುಟ್ಟ ವಿಷಯಗಳಲ್ಲಿ ಭಿನ್ನಾಭಿಪ್ರಾಯ, ಸುಳ್ಳು ಮಾತನಾಡುವಿರಿ, ಕೈಗಾರಿಕಾ ಉದ್ಯಮಿಗಳಿಗೆ ಲಾಭ.

ಮೀನ: ಕಾರ್ಯ ಸಾಧನೆ, ಚಿನ್ನಾಭರಣ ಯೋಗ, ವಿವಾಹದ ಮಾತುಕತೆ, ಸುಖ ಭೋಜನ, ಪರಿಶ್ರಮಕ್ಕೆ ತಕ್ಕ ಆದಾಯ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago