Featured

ಪರಿಶ್ರಮಕ್ಕೆ ತಕ್ಕ ಆದಾಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಪರಿಶ್ರಮಕ್ಕೆ ತಕ್ಕ ಆದಾಯ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಹಿಳೆಯರಿಗೆ ಶುಭ, ಮಾತಾಪಿತರಲಿ ವಾತ್ಸಲ್ಯ, ರೋಗಭಾದೆ, ಅಶಾಂತಿ, ಅಕಾಲ ಭೋಜನ.

ವೃಷಭ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ.

ಮಿಥುನ: ಕೈ ಕಾಲಿಗೆ ಪೆಟ್ಟು ಎಚ್ಚರ, ವಿಪರೀತ ವ್ಯಸನ, ಆಲಸ್ಯ ಮನೋಭಾವ, ಮಿತ್ರರಲ್ಲಿ ಮನಸ್ತಾಪ, ಸಾಧಾರಣ ಫಲ.

ಕಟಕ: ಶ್ರಮಕ್ಕೆ ತಕ್ಕ ಫಲ, ವಿವಾಹ ಯೋಗ, ಶತ್ರು ನಾಶ, ಸುಖ ಭೋಜನ, ಸಮಾಜದಲ್ಲಿ ಗೌರವ.

ಸಿಂಹ: ಚಂಚಲ ಮನಸ್ಸು, ಆದಾಯ ಕಡಿಮೆ, ಖರ್ಚು ಜಾಸ್ತಿ, ಮನಕ್ಲೇಶ, ಯತ್ನ ಕಾರ್ಯಗಳಲ್ಲಿ ವಿಳಂಬ.

ಕನ್ಯಾ: ಪರರಿಗೆ ಉಪಕಾರ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಆಕಸ್ಮಿಕ ಖರ್ಚು, ವಿಪರೀತ ವ್ಯಸನ.

ತುಲಾ: ಸಲ್ಲದ ಅಪವಾದ, ಅನಾರೋಗ್ಯ, ದಾಯಾದಿಗಳಿಂದ ತೊಂದರೆ.

ವೃಶ್ಚಿಕ: ಗೆಳೆಯರಿಂದ ಅನರ್ಥ, ದೃಷ್ಟಿ ದೋಷ, ವಿಪರೀತ ಖರ್ಚು, ಕಾರ್ಯ ವಿಘಾತ, ಋಣ ಬಾಧೆ.

ಧನಸ್ಸು: ಅಧಿಕಾರ ಪ್ರಾಪ್ತಿ, ಶರೀರದಲ್ಲಿ ಆತಂಕ, ಚಂಚಲ ಮನಸ್ಸು, ಅನಾವಶ್ಯಕ ವಸ್ತುಗಳ ಖರೀದಿ, ಹಿರಿಯರ ಭೇಟಿ.

ಮಕರ: ಅಧಿಕ ಕೆಲಸದಿಂದ ವಿಶ್ರಾಂತಿ, ಸುಖ ಭೋಜನ, ಅಶಾಂತಿ, ತಾಳ್ಮೆಯಿಂದ ಇರಿ.

ಕುಂಭ: ಸಣ್ಣಪುಟ್ಟ ವಿಷಯಗಳಲ್ಲಿ ಭಿನ್ನಾಭಿಪ್ರಾಯ, ಸುಳ್ಳು ಮಾತನಾಡುವಿರಿ, ಕೈಗಾರಿಕಾ ಉದ್ಯಮಿಗಳಿಗೆ ಲಾಭ.

ಮೀನ: ಕಾರ್ಯ ಸಾಧನೆ, ಚಿನ್ನಾಭರಣ ಯೋಗ, ವಿವಾಹದ ಮಾತುಕತೆ, ಸುಖ ಭೋಜನ, ಪರಿಶ್ರಮಕ್ಕೆ ತಕ್ಕ ಆದಾಯ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

8 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

12 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

14 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

16 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

16 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

16 hours ago