ಬೆಂಗಳೂರು: “ಪರಿಷತ್ ಚುನಾವಣೆ ಫಲಿತಾಂಶ ಸಮಾಧಾನ ತಂದಿದ್ದು, ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಪೈಪೋಟಿ ನೀಡಿದ್ದಾರೆ. ಆಡಳಿತರೂಢ ಪಕ್ಷಕ್ಕೆ ಒಂದು ಅಡ್ವಾಂಟೇಜ್ ಇದ್ದು, ಅದನ್ನು, ಅವರು ಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಸೋತ ಕಡೆ ಈ ಬಾರಿ ನಾವು ಗೆದ್ದಿದ್ದೇವೆ. ನಾವು ಪರಿಷತ್ನಲ್ಲಿ ಬಹುಮತಕ್ಕಾಗಿ ಹೋರಾಟ ಮಾಡಿಲ್ಲ. ನಾವು ಅದನೆಲ್ಲಾ ಲೆಕ್ಕ ಹಾಕಿಲ್ಲ. ನಾವು ಉತ್ತಮ ಫಲಿತಾಂಶ ನಿರೀಕ್ಷೆ ಮಾಡಿದ್ದು, ನಮಗೆ ಇದು ಸಮಧಾನ ತಂದಿದೆ” ಎಂದು ಹೇಳಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…