ಬೆಂಗಳೂರು :ಪ್ರಾಕೃತಿಕ ವಿಕೋಪಗಳ ಉದಾಹರಣೆ ನೀಡುವ ಮೂಲಕ ಪರಿಸರ ಸ್ನೇಹಿ ಮಣ್ಣಿನ ಗಣೇಶನನ್ನೇ ಕೂರಿಸಿ ಎಂದು ಸುದೀಪ್ ಮನವಿ ಮಾಡಿದ್ದಾರೆ. ಪಿಒಪಿ ಗಣೇಶ ಬೇಡ, ಮಣ್ಣಿನ ಗಣಪನನ್ನು ಪೂಜಿಸಿ ಪ್ರಕೃತಿಯನ್ನು ಕಾಪಾಡೋಣ ಎಂದು ನಟ ಕಿಚ್ಚ ಸುದೀಪ ಕರೆ ನೀಡಿದ್ದಾರೆ.
ನಟ ಕಿಚ್ಚ ಸುದೀಪ್ ಕೂಡ ಪಿಓಪಿ ಗಣೇಶ ಬೇಡ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ”ನಾವು ನಮ್ಮ ಪ್ರಕೃತಿಗೆ ಕೊಡುವ ನೋವನ್ನು ಪ್ರಕೃತಿಯು ತಿರುಗಿಸಿ ವಾಪಸ್ ಕೊಡುತ್ತಿರುವುದನ್ನು ನಾವು ಆನುಭವಿಸಿದ್ದೇವೆ. ಹಾಗಾಗಿ ಈ ಸಲ ನಮ್ಮ ವಿಘ್ನ ನಿವಾರಕನ ಹಬ್ಬಕ್ಕೆ, ಪಿಓಪಿ ಗಣೇಶನ ಮೂರ್ತಿಗಳನ್ನ ಉಪಯೋಗಿಸದೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನ ಮಾತ್ರ ಬಳಸಿ, ಪ್ರಕೃತಿ ಮಾತೆಯನ್ನ ಕಾಪಾಡೋಣ. ಇದು ನನ್ನ ನಿಮ್ಮ ನಮ್ಮೆಲ್ಲರ ಜವಾಬ್ದಾರಿ” ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…