ಬೆಂಗಳೂರು : ಹೊನ್ನಾವರದ ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಆಕಸ್ಮಿಕ ಸಾವು ಎಂದು ಸಿಬಿಐ ವರದಿ ಬೆನ್ನಲ್ಲೇ ಇದೀಗ ಪರೇಶ್ ಮೆಸ್ತಾ ಹತ್ಯೆ ಪ್ರಕರಣವನ್ನು ಮರುತನಿಖೆಗೆ ರಾಜ್ಯ ಸರ್ಕಾರಕ್ಕೆ ಒತ್ತಡ ಹೆಚ್ಚಾಗಿದೆ.
ಸಿಬಿಐ ವರದಿಗೆ ಪರೇಶ್ ಮೆಸ್ತಾ ತಂದೆ ಕಮಲಾಕರ ಮೆಸ್ತಾ ಕೂಡಾ ಅಸಮಾಧಾನ ವ್ಯಕ್ತಪಡಿಸಿ, ಕೇಸ್ನ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು ಎಂದು ಕಮಲಾಕರ ಮೇಸ್ತಾ ಆಗ್ರಹಿಸಿದ್ದಾರೆ.ಸಿಬಿಐ ವರದಿ ಬಂದು ಈಗಾಗಲೇ ಎರಡು ವಾರಕ್ಕೂ ಹೆಚ್ಚು ಕಾಲವಾಗಿದ್ದು, ಮರು ತನಿಖೆ ಆದೇಶ ಮಾಡಬೇಕೆಂದು ಒತ್ತಡ ಜೋರಾಗಿದೆ.
ಕಟೀಲು ಮೇಳದ ಕಾಲಮಿತಿ ಯಕ್ಷಗಾನಕ್ಕೆ ವಿರೋಧ.. ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ – Vishwanews24
ಹೊನ್ನಾವರದಲ್ಲಿ 2017ರ ಡಿಸೆಂಬರ್ 6ರಂದು ನಡೆದ ಗಲಭೆಯಲ್ಲಿ ಹೊನ್ನಾವರದ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8 ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತಾ ಶವ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.
ವಿನಯ್ ಕುಮಾರ್ ಸೊರಕೆ ಗೆ SDPI ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ ಎಚ್ಚರಿಕೆ..
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…