Featured

ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ – Vishwanews24

ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ

ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡವು ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ನ್ನು ಆಕ್ಷೇಪಿಸಿ ಮೇಸ್ತಾ ತಂದೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6 ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ ಸಲ್ಲಿಕೆ ಮಾಡಿತು. ಇದನ್ನು ಆಕ್ಷೇಪಿಸಿ ಪರೇಶ್ ಮೇಸ್ತಾ ತಂದೆ ಕಮಾಲಕ ಮೇಸ್ತಾ ಅವರು ಹೊನ್ನಾವರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಆಕ್ಷೇಪಣ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅನುಷ್ಠಾನ : ಹರೀಶ ಪೂಂಜ – Vishwanews24

ಕಳೆದ ಅಕ್ಟೋಬರ್ 6 ರಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದ ಸಿಬಿಐ ತನಿಖಾ ತಂಡ, ಪರೇಶ್ ಮೇಸ್ತಾ ಕೊಲೆ ನಡೆದಿಲ್ಲ. ಅದು ಸಹಜ ಸಾವು. ಆರೋಪಿತರನ್ನು ದೋಷಮುಕ್ತ ಮಾಡಬಹುದೆಂದು ನ್ಯಾಯಾಲಯಕ್ಕೆ ವರದಿ ನೀಡಿತ್ತು.
ಬಿ ರಿಪೋರ್ಟ್‌ ಕುರಿತು ಆಕ್ಷೇಪಣೆ ಮಾಡಿದ್ದ ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ, ತನ್ನ ಮಗನ ಸಾವು ಸಹಜವಾಗಿದ್ದಲ್ಲ. ಅವನನ್ನು ಕೊಲೆ ಮಾಡಿ, ಸಾಕ್ಷಿ ನಾಶ ಮಾಡಲಾಗಿದೆ ಎಂದು ಆರೋಪಿಸಿದ್ದರು.

ಕುಂದಾಪುರ: ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿ ಅಶೋಕ್ ಪೂಜಾರಿ ಅರ್ಜಿ ಸಲ್ಲಿಕೆ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago