Featured

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ

ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಆತ್ರಾಡಿಯಿಂದ ಪೇಪರ್ ಬಾಕ್ಸ್ ಗಳನ್ನು ತುಂಬಿ ಹುಬ್ಬಳ್ಳಿ ಕಡೆ ಪ್ರಯಾಣ ಬೆಳೆಸಿದ್ದ ಲಾರಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಪರ್ಕಳದ ಈ ಪ್ರದೇಶದಲ್ಲಿ ಬೃಹತ್ ವಾಹನಗಳು ಕೆಟ್ಟು ನಿಲ್ಲುರುವುದು, ಅಪಘಾತಗಳು ನಡೆಯುತ್ತಿರುವುದು ಸರ್ವೇಸಾಮಾನ್ಯವಾಗಿದೆ.

ಲಾರಿಯಿಂದ ಡೀಸೆಲ್ ಸೋರಿಕೆಯಾಗಿದೆ. ತತ್ ಕ್ಷಣ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಲಾಗಿದೆ.ಯಾರೊಬ್ಬರಿಗೂ ಗಾಯವಾದ ಬಗ್ಗೆ ವರದಿಯಾಗಿಲ್ಲ. ಎರಡು ದಿನಗಳ ಹಿಂದಷ್ಟೇ ಏರು ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತು ವಾಹನ ಸವಾರರು ಪರದಾಡಬೇಕಾಗಿತ್ತು.

ಸಾರ್ವಜನಿಕರ ಆಕ್ರೋಶ
ಜನಪ್ರತಿನಿಧಿಗಳು, ಜಿಲ್ಲಾಡಳಿತ ವಾಹನ ಚಾಲಕರಿಗೆ, ಮಾಲಕರಿಗಾಗುವ ನಷ್ಟವನ್ನು ಮನಗಂಡು ಶೀಘ್ರ ಹಳೆ ರಸ್ತೆಯನ್ನಾದರೂ ಅಭಿವೃದ್ಧಿಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನಿರಂತರ ವಾಹನ ಚಾಲಕರಿಗೆ ನಷ್ಟವನ್ನು ಉಂಟು ಮಾಡುವ ರಸ್ತೆಗೆ ಪೂರ್ಣ ಪ್ರಮಾಣದ ಕಾಯಕಲ್ಪವಾಗಬೇಕು , ಮತ್ತು ಪದೇ ಪದೇ ಈ ರೀತಿ ವಾಹನ ಚಾಲಕರಿಗೆ ಮಾಲಕರಿಗೆ ಆಗುವ ನಷ್ಟ ಭರಿಸುವವರು ಯಾರು ಎಂದು ಅಳಲು ತೋಡಿಕೊಂಡಿದ್ದಾರೆ.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

11 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

20 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

36 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

53 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

1 hour ago