ನವದೆಹಲಿ, : ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಾಲಿವುಡ್ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ವೈ ಪ್ಲಸ್ ಭದ್ರತೆ ನೀಡಿರುವುದಾಗಿ ವರದಿಯಾಗಿದೆ.
ಮಿಥುನ್ ಚಕ್ರವರ್ತಿ ಅವರಿಗೆ ಪಶ್ಚಿಮಬಂಗಾಳದ ಚುನಾವಣೆ ಹಿನ್ನೆಲೆ ಸಿಐಎಸ್ಎಫ್ ಭದ್ರತೆಯನ್ನು ನೀಡಲಿದ್ದು, ಇದನ್ನು ಎಸ್ಎಸ್ಜಿ ಎಂದು ಕೂಡಾ ಕರೆಯುತ್ತಾರೆ.
ಮಿಥುನ್ ಚಕ್ರವರ್ತಿ ಅವರು, ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
“ಪಶ್ಚಿಮ ಬಂಗಾಳ ಚುನಾವಣಾ ಹಿನ್ನೆಲೆ ಪ್ರಚಾರ ನಡೆಸುವ ವೇಳೆ ಮಿಥುನ್ ಚಕ್ರವರ್ತಿ ಅವರಿಗೆ ವೈ ಪ್ಲಸ್ ಹಾಗೂ ಸಿಐಎಸ್ಎಫ್ ಕಮಾಂಡೋ ಭದ್ರತೆಯನ್ನು ನೀಡಲಿದೆ” ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿರುವುದಾಗಿ ವರದಿ ಹೇಳಿದೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24
ಪಶ್ಚಿಮಬಂಗಾಳದಲ್ಲಿ ಮಾರ್ಚ್ 27ರಿಂದ ಎಪ್ರಿಲ್ 29ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…