Featured

ಪಶ್ಚಿಮಬಂಗಾಳ ಚುನಾವಣಾ ಪ್ರಚಾರ: ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಭದ್ರತೆ -Vishwanews24

ಪಶ್ಚಿಮಬಂಗಾಳ ಚುನಾವಣಾ ಪ್ರಚಾರ: ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಭದ್ರತೆ -Vishwanews24

ನವದೆಹಲಿ, : ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಾಲಿವುಡ್‌ನ ಹಿರಿಯ ನಟ ಮಿಥುನ್‌ ಚಕ್ರವರ್ತಿಗೆ ವೈ ಪ್ಲಸ್‌‌‌ ಭದ್ರತೆ ನೀಡಿರುವುದಾಗಿ ವರದಿಯಾಗಿದೆ.

ಮಿಥುನ್ ಚಕ್ರವರ್ತಿ ಅವರಿಗೆ ಪಶ್ಚಿಮಬಂಗಾಳದ ಚುನಾವಣೆ ಹಿನ್ನೆಲೆ ಸಿಐಎಸ್‌‌ಎಫ್‌‌ ಭದ್ರತೆಯನ್ನು ನೀಡಲಿದ್ದು, ಇದನ್ನು ಎಸ್‌‌‌ಎಸ್‌ಜಿ ಎಂದು ಕೂಡಾ ಕರೆಯುತ್ತಾರೆ.

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

ಮಿಥುನ್‌ ಚಕ್ರವರ್ತಿ ಅವರು, ಕೋಲ್ಕತ್ತಾದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ನಡೆದ ಬಿಜೆಪಿ ಬೃಹತ್‌ ಸಮಾವೇಶದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

“ಪಶ್ಚಿಮ ಬಂಗಾಳ ಚುನಾವಣಾ ಹಿನ್ನೆಲೆ ಪ್ರಚಾರ ನಡೆಸುವ ವೇಳೆ ಮಿಥುನ್‌ ಚಕ್ರವರ್ತಿ ಅವರಿಗೆ ವೈ ಪ್ಲಸ್‌‌ ಹಾಗೂ ಸಿಐಎಸ್‌ಎಫ್‌ ಕಮಾಂಡೋ ಭದ್ರತೆಯನ್ನು ನೀಡಲಿದೆ” ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿರುವುದಾಗಿ ವರದಿ ಹೇಳಿದೆ.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24

ಪಶ್ಚಿಮಬಂಗಾಳದಲ್ಲಿ ಮಾರ್ಚ್ 27ರಿಂದ ಎಪ್ರಿಲ್‌ 29ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಜಾರಕಿಹೊಳಿ ಸಿಡಿ ಪ್ರಕರಣ : ಪೊಲೀಸರಿಗೆ ತನಿಖೆಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ : ಬಸವರಾಜ ಬೊಮ್ಮಾಯಿ -Vishwanews24

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

53 minutes ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

1 hour ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago