Featured

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ  : ಪ್ರಶಾಂತ್ ಕಿಶೋರ್ -Vishwanews24

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ  : ಪ್ರಶಾಂತ್ ಕಿಶೋರ್ -Vishwanews24

ಕೋಲ್ಕತ್ತಾ;ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಬಿಜೆಪಿ ಭರ್ಜರಿ ಪ್ರಚಾರ ಕೈಗೊಂಡಿದೆ.

ಈ ನಡುವೆ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ದಾಟಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ರಾಜಕೀಯ ನಿಪುಣ ಪ್ರಶಾಂತ್ ಬಿಜೆಪಿಗೆ ಸವಾಲು ಹಾಕಿದ್ದಾರೆ.

ಟ್ವೀಟರ್ ನಲ್ಲಿ ಬಿಜೆಪಿಗೆ ಸವಾಲು ಹಾಕಿರುವ ಪ್ರಶಾಂತ್ ಕಿಶೋರ್, ಮಾಧ್ಯಮಗಳು ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಹೈಪ್ ನೀಡುತ್ತೀವೆ. ಆದರೆ, ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ಈ ಬಾರಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುವುದು ಕಷ್ಟ. ಗೆಲುವಿಗಾಗಿ ಸಾಕಷ್ಟು ಹೆಣಗಾಡಲಿದೆ. ಒಂದು ವೇಳೆ ಅವರು ಗೆದ್ದರೆ ನಾನು ರಾಜಕೀಯವನ್ನೇ ತ್ಯಜಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago