ಪಶ್ಚಿಮ ಬಂಗಾಳ : ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ.
ನಿತಿನ್ ಗಡ್ಕರಿ ಅವರು ಸಿಲಿಗುರಿಯ ರಸ್ತೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ವೇದಿಕೆಯ ಬಳಿಯ ಕೊಠಡಿಯಲ್ಲಿ ಚಹಾ ಕುಡಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಕೂಡಲೇ ನಿಯೋಟಿಯಾ ಆಸ್ಪತ್ರೆಯ ಖ್ಯಾತ ವೈದ್ಯ ಪಿ.ಬಿ.ಭುಟಿಯಾ ಅವರು ಸಚಿವರ ಅರೋಗ್ಯ ತಪಾಸಣೆ ನಡೆಸಿದ್ದಾರೆ.
ಬಳಿಕ ಸಿಲಿಗುರಿಯ ಮಟಿಗಾರದಲ್ಲಿರುವ ಬಿಜೆಪಿ ಸಂಸದ ರಾಜು ಬಿಸ್ತಾ ಅವರ ನಿವಾಸಕ್ಕೆ ಕರೆದೊಯ್ದು ಮೂವರು ವೈದ್ಯರ ತಂಡ ನಿತಿನ್ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸ್ವಲ್ಪ ಚೇತರಿಸಿಕೊಂಡಿದ್ದು, ಶೀಘ್ರದಲ್ಲೇ ದೆಹಲಿಗೆ ಕರೆದುಕೊಂಡು ಹೋಗಬಹುದು ಎನ್ನಲಾಗಿದೆ.
ಬೀದಿ ನಾಯಿಗಳಿಗೆ ಆಹಾರ ನೀಡಿದವರಿಗೆ ದಂಡ ವಿಧಿಸುವಂತಿಲ್ಲ : ಸುಪ್ರೀಂ ಕೋರ್ಟ್ – Vishwanews24
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …