Featured

ಪಶ್ಚಿಮ ಬಂಗಾಳ: ಆರೋಗ್ಯದಲ್ಲಿ ಏರುಪೇರು – ಕಾರ್ಯಕ್ರಮದ  ವೇದಿಕೆಯಲ್ಲಿ ಸಚಿವ ನಿತಿನ್ ಗಡ್ಕರಿ ಅಸ್ವಸ್ಥ – Vishwanews24

ಪಶ್ಚಿಮ ಬಂಗಾಳ: ಆರೋಗ್ಯದಲ್ಲಿ ಏರುಪೇರು – ಕಾರ್ಯಕ್ರಮದ  ವೇದಿಕೆಯಲ್ಲಿ ಸಚಿವ ನಿತಿನ್ ಗಡ್ಕರಿ ಅಸ್ವಸ್ಥ

ಪಶ್ಚಿಮ ಬಂಗಾಳ : ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ.

ನಿತಿನ್ ಗಡ್ಕರಿ ಅವರು ಸಿಲಿಗುರಿಯ ರಸ್ತೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ವೇದಿಕೆಯ ಬಳಿಯ ಕೊಠಡಿಯಲ್ಲಿ ಚಹಾ ಕುಡಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಕೂಡಲೇ ನಿಯೋಟಿಯಾ ಆಸ್ಪತ್ರೆಯ ಖ್ಯಾತ ವೈದ್ಯ ಪಿ.ಬಿ.ಭುಟಿಯಾ ಅವರು ಸಚಿವರ ಅರೋಗ್ಯ ತಪಾಸಣೆ ನಡೆಸಿದ್ದಾರೆ.

ಬಳಿಕ ಸಿಲಿಗುರಿಯ ಮಟಿಗಾರದಲ್ಲಿರುವ ಬಿಜೆಪಿ ಸಂಸದ ರಾಜು ಬಿಸ್ತಾ ಅವರ ನಿವಾಸಕ್ಕೆ ಕರೆದೊಯ್ದು ಮೂವರು ವೈದ್ಯರ ತಂಡ ನಿತಿನ್ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸ್ವಲ್ಪ ಚೇತರಿಸಿಕೊಂಡಿದ್ದು, ಶೀಘ್ರದಲ್ಲೇ ದೆಹಲಿಗೆ ಕರೆದುಕೊಂಡು ಹೋಗಬಹುದು ಎನ್ನಲಾಗಿದೆ.

ಬೀದಿ ನಾಯಿಗಳಿಗೆ ಆಹಾರ ನೀಡಿದವರಿಗೆ ದಂಡ ವಿಧಿಸುವಂತಿಲ್ಲ : ಸುಪ್ರೀಂ ಕೋರ್ಟ್‌ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago