Featured

ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಕಂಪಿಸಿದ ಭೂಮಿ : ಜನರಲ್ಲಿ ಆತಂಕ – viahwanews24

ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಕಂಪಿಸಿದ ಭೂಮಿ : ಜನರಲ್ಲಿ ಆತಂಕ

ನವದೆಹಲಿ: ಜಪಾನ್‌ನಲ್ಲಿ  ಸಂಭವಿಸಿದ ಭಾರಿ ಭೂಕಂಪದಿಂದಾಗಿ ಜಗತ್ತು ಬೆಚ್ಚಿಬಿದ್ದಿದೆ. ಇದೇ ಹೊತ್ತಲ್ಲಿ ಭಾರತದ ಪಶ್ಚಿಮ ಬಂಗಾಳ  ಹಾಗೂ ಮಣಿಪುರದಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಬಾಂಗ್ಲಾ ಮತ್ತು ಮಾಯಾನ್ಮಾರ್ ಗಡಿಯಲ್ಲಿ ಭೂಮಿ ಕಂಪಿಸಿದೆ. 1 ಗಂಟೆ ಅಂತರದಲ್ಲಿ ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಭೂಕಂಪನವಾಗಿದೆ. ಪಶ್ಚಿಮ ಬಂಗಾಳದಲ್ಲಿ ರಾತ್ರಿ 10:55 ರ ಸುಮಾರಿಗೆ 3.5 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಉದ್ದ 89.82 ಕಿಮೀ, 5 ಕಿಮೀ ಆಳದಲ್ಲಿ ಕಂಪನವಾಗಿದೆ.

ಅಂತೆಯೇ ಮಣಿಪುರದಲ್ಲಿ 12 ಗಂಟೆ 1 ನಿಮಿಷಕ್ಕೆ ಭೂಕಂಪನವಾಗಿದೆ. ಮಣಿಪುರದ ಕಾಂಜೊಂಗ್‌ನಲ್ಲಿ ಉದ್ದ 94.31 ಕಿಮೀ, 35 ಕಿಲೋಮೀಟರ್ ಆಳದಲ್ಲಿ 3.0 ತೀವ್ರತೆಯಲ್ಲಿ ಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

7 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

7 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago