Featured

ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ – vishwanews24

ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ

ಹೊಸದಿಲ್ಲಿ: ಎಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತ ಮೂವರು ಭಯೋತ್ಪಾದಕರ ಪೋಟೊಗಳನ್ನು ಜಮ್ಮುಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಶಂಕಿತರ ಬಗ್ಗೆ ಸುಳಿವು ನೀಡುವವರಿಗೆ 20ಲಕ್ಷ ರೂ.ಬಹುಮಾನ ಘೋಷಿಸಿದ್ದಾರೆ.

ಇದಕ್ಕೂ ಮೊದಲು ಅನಂತ್‌ನಾಗ್‌ ನಿವಾಸಿ ಆದಿಲ್ ಹುಸೇನ್ ಥೋಕರ್, ಪಾಕಿಸ್ತಾನಿ ಪ್ರಜೆ ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿತ್ತು.

ಎ.22ರಂದು ಪಹಲ್ಗಾಮ್‌ನಿಂದ ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. 2019ರ ಪುಲ್ವಾಮಾ ಹತ್ಯಾಕಾಂಡದ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿತ್ತು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago