ಪಾಂಗಳದಲ್ಲಿ ಪಾದಾಚಾರಿಗೆ ಗುದ್ದಿದ ಕಾರು – ಗಾಯ
ಕಾಪು: ಇಲ್ಲಿನ ಪೋಲಿಸ್ ಠಾಣೆಯ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 66 ರ ದೇವಸ್ಥಾನದ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಆದಿತ್ಯವಾರ ನಡೆದಿದೆ.
ಗಾಯಗೊಂಡ ಪಾದಚಾರಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.
ಸ್ಥಳಕ್ಕೆ ಕಾಪು ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಇಂದು ಬೆಳಗಿನ ಜಾವ ಕಾರೊಂದು ಪಾದಚಾರಿಗೆ ಡಿಕ್ಕಿಯಾಗಿ ಒರ್ವ ಮೃತರಾಗಿದ್ದರು.
ಎರಡು ಪ್ರತ್ಯೇಕ ಘಟನೆಗಳು ಪಾಂಗಳದಲ್ಲಿ ಇಂದು ನಡೆದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…