Featured

ಪಾಂಗಾಳ ಶರತ್ ಶೆಟ್ಟಿ ಕೊಲೆ ಕೇಸ್‌ : ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋದ ಕುಟುಂಬ, ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ

ಶರತ್ ಶೆಟ್ಟಿ ಕೊಲೆ ಕೇಸ್‌ : ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋದ ಕುಟುಂಬ

ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡ ಕುಟುಂಬಸ್ಥರು..

ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ..

ಉಡುಪಿ : ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ಶರತ್ ಶೆಟ್ಟಿ (42) ಕೊಲೆ ಪ್ರಕರಣ‌ ಸಂಬಂಧಿಸಿ ಕುಟುಂಬಸ್ಥರು ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಪಾಂಗಾಳ ಶರತ್ ವಿ. ಶೆಟ್ಟಿ ಕೊಲೆಯಾಗಿ ತಿಂಗಳು ಕಳೆದ್ರೂ, ಕೊಲೆ ಸಂಬಂಧಿಸಿ ಹಲವು ಮಂದಿಯ ಬಂಧಿಸಲಾಗಿದೆ ಆದ್ರೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು .

ಕೊಲೆಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕುಟುಂಬಸ್ಥರು ನಿನ್ನೆ ರಾತ್ರಿ ನಡೆದ ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಪ್ರತ್ಯತ್ತರವಾಗಿ ಶರತ್ ಶೆಟ್ಟಿ ಸಾವಿನಂತೆ ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ ನೀಡಿದೆ ಎಂದು ವರದಿಯಾಗಿದೆ.

ಶರತ್‌ ಶೆಟ್ಟಿ ಕೊಲೆ ಪ್ರಕರಣ :

ಸದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿದ್ದ ಶರತ್ ವಿ. ಶೆಟ್ಟಿಪಾಂಗಾಳ. ಇವರು ಪಾಂಗಾಳ ಪಡುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದಾಗ ಮಾತುಕತೆಗೆಂದು ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago