ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡ ಕುಟುಂಬಸ್ಥರು..
ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ..
ಉಡುಪಿ : ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ಶರತ್ ಶೆಟ್ಟಿ (42) ಕೊಲೆ ಪ್ರಕರಣ ಸಂಬಂಧಿಸಿ ಕುಟುಂಬಸ್ಥರು ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.
ಪಾಂಗಾಳ ಶರತ್ ವಿ. ಶೆಟ್ಟಿ ಕೊಲೆಯಾಗಿ ತಿಂಗಳು ಕಳೆದ್ರೂ, ಕೊಲೆ ಸಂಬಂಧಿಸಿ ಹಲವು ಮಂದಿಯ ಬಂಧಿಸಲಾಗಿದೆ ಆದ್ರೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು .
ಕೊಲೆಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕುಟುಂಬಸ್ಥರು ನಿನ್ನೆ ರಾತ್ರಿ ನಡೆದ ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಪ್ರತ್ಯತ್ತರವಾಗಿ ಶರತ್ ಶೆಟ್ಟಿ ಸಾವಿನಂತೆ ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ ನೀಡಿದೆ ಎಂದು ವರದಿಯಾಗಿದೆ.
ಶರತ್ ಶೆಟ್ಟಿ ಕೊಲೆ ಪ್ರಕರಣ :
ಸದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿದ್ದ ಶರತ್ ವಿ. ಶೆಟ್ಟಿಪಾಂಗಾಳ. ಇವರು ಪಾಂಗಾಳ ಪಡುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದಾಗ ಮಾತುಕತೆಗೆಂದು ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…