ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡ ಕುಟುಂಬಸ್ಥರು..
ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ..
ಉಡುಪಿ : ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ಶರತ್ ಶೆಟ್ಟಿ (42) ಕೊಲೆ ಪ್ರಕರಣ ಸಂಬಂಧಿಸಿ ಕುಟುಂಬಸ್ಥರು ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.
ಪಾಂಗಾಳ ಶರತ್ ವಿ. ಶೆಟ್ಟಿ ಕೊಲೆಯಾಗಿ ತಿಂಗಳು ಕಳೆದ್ರೂ, ಕೊಲೆ ಸಂಬಂಧಿಸಿ ಹಲವು ಮಂದಿಯ ಬಂಧಿಸಲಾಗಿದೆ ಆದ್ರೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು .
ಕೊಲೆಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕುಟುಂಬಸ್ಥರು ನಿನ್ನೆ ರಾತ್ರಿ ನಡೆದ ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಪ್ರತ್ಯತ್ತರವಾಗಿ ಶರತ್ ಶೆಟ್ಟಿ ಸಾವಿನಂತೆ ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ ನೀಡಿದೆ ಎಂದು ವರದಿಯಾಗಿದೆ.
ಶರತ್ ಶೆಟ್ಟಿ ಕೊಲೆ ಪ್ರಕರಣ :
ಸದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿದ್ದ ಶರತ್ ವಿ. ಶೆಟ್ಟಿಪಾಂಗಾಳ. ಇವರು ಪಾಂಗಾಳ ಪಡುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದಾಗ ಮಾತುಕತೆಗೆಂದು ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…