Featured

ಪಾಕಿಸ್ತಾನದಲ್ಲಿರುವ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಮುಂದಾದ ಪಾಕ್ ಪ್ರಧಾನಿ ಇಮ್ರಾನ್ ಖಾನ್ – Vishwanews24

ಇಸ್ಲಾಮಾಬಾದ್,: ಪಾಕಿಸ್ತಾನದಲ್ಲಿರುವ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಪ್ರಧಾನಿ ಇಮ್ರಾನ್ ಖಾನ್ ಮುಂದಾಗಿದ್ದಾರೆ ಎಂದು ಪಾಕ್ ಸರ್ಕಾರ ಮಾಹಿತಿ ನೀಡಿದೆ.

ಕೆಲ ದಿನಗಳ ಹಿಂದೆಯಷ್ಟೇ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸಲು ಸಿದ್ಧ ಎಂದು ಪದೇಪದೆ ಹೇಳುತ್ತಿದ್ದ ಪಾಕಿಸ್ತಾನ ಇದೀಗ ಮತ್ತೊಂದು ಮಾಹಿತಿಯನ್ನು ಹೊರ ಹಾಕಿದೆ. ನರೇಂದ್ರ ಮೋದಿ ಪ್ರಧಾನಿಯಾದರೆ ಶಾಂತಿ ಮಾತುಕತೆಗೆ ಅನುಕೂಲವಾಗುತ್ತದೆ ಎಂದು ಇತ್ತೀಚೆಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದರು. ಇದೀಗ ಅಲ್ಲಿನ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಮುಂದಾಗಿದ್ದಾರೆ ಎಂದು ಪಾಕ್ ಸರ್ಕಾರ ಮಾಹಿತಿ ನೀಡಿದೆ.

ಸಿಯಾಲ್​ಕೋಟ್’ನ ಜಗನ್ನಾಥ ದೇವಾಲಯ ಮತ್ತು ಪೇಶಾವರದಲ್ಲಿರುವ ಶಿವನ ಐತಿಹಾಸಿಕ ದೇವಾಲಯಗಳಿಂದ ಜೀಣೋದ್ಧಾರ ಪ್ರಕ್ರಿಯೆ ಆರಂಭವಾಗಲಿದೆ.ಸಿಯಾಲ್​ಕೋಟ್​ನ ಜಗನ್ನಾಥ ದೇವಾಲಯ ಮತ್ತು 1000 ವರ್ಷಗಳಷ್ಟು ಪುರಾತನವಾದ ಶಿವಾಲಯದ ಜೀಣೋದ್ಧಾರಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದೆ.

1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ಸಂದರ್ಭ ಭಾರತದಲ್ಲಿ ಉಂಟಾದ ಗಲಭೆ ಬಳಿಕ ಈ ದೇವಾಲಯವನ್ನು ಮುಚ್ಚಲಾಗಿತ್ತು. ಪೇಷಾವರದಲ್ಲಿರುವ ಗೋರಖ್​ನಾಥ ದೇವಾಲಯವನ್ನೂ ಪುನರುತ್ಥಾನಗೊಳಿಸಲಾಗುತ್ತದೆ. ಪ್ರತಿವರ್ಷ ಕೆಲ ದೇವಾಲಯಗಳಂತೆ ಹಲವು ಹಂತಗಳಲ್ಲಿ ಜೀಣೋದ್ಧಾರ ಪೂರ್ಣಗೊಳಿಸಿ ಹಿಂದುಗಳಿಗೆ ಒಪ್ಪಿಸಲು ಪಾಕಿಸ್ತಾನ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

 

Vishwa News 24

Recent Posts

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ – vishwanews24

ಉಡುಪಿ:  ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…

19 seconds ago

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago