Featured

ಪಾಕಿಸ್ತಾನದಲ್ಲಿರುವ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಮುಂದಾದ ಪಾಕ್ ಪ್ರಧಾನಿ ಇಮ್ರಾನ್ ಖಾನ್ – Vishwanews24

ಇಸ್ಲಾಮಾಬಾದ್,: ಪಾಕಿಸ್ತಾನದಲ್ಲಿರುವ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಪ್ರಧಾನಿ ಇಮ್ರಾನ್ ಖಾನ್ ಮುಂದಾಗಿದ್ದಾರೆ ಎಂದು ಪಾಕ್ ಸರ್ಕಾರ ಮಾಹಿತಿ ನೀಡಿದೆ.

ಕೆಲ ದಿನಗಳ ಹಿಂದೆಯಷ್ಟೇ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸಲು ಸಿದ್ಧ ಎಂದು ಪದೇಪದೆ ಹೇಳುತ್ತಿದ್ದ ಪಾಕಿಸ್ತಾನ ಇದೀಗ ಮತ್ತೊಂದು ಮಾಹಿತಿಯನ್ನು ಹೊರ ಹಾಕಿದೆ. ನರೇಂದ್ರ ಮೋದಿ ಪ್ರಧಾನಿಯಾದರೆ ಶಾಂತಿ ಮಾತುಕತೆಗೆ ಅನುಕೂಲವಾಗುತ್ತದೆ ಎಂದು ಇತ್ತೀಚೆಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದರು. ಇದೀಗ ಅಲ್ಲಿನ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಮುಂದಾಗಿದ್ದಾರೆ ಎಂದು ಪಾಕ್ ಸರ್ಕಾರ ಮಾಹಿತಿ ನೀಡಿದೆ.

ಸಿಯಾಲ್​ಕೋಟ್’ನ ಜಗನ್ನಾಥ ದೇವಾಲಯ ಮತ್ತು ಪೇಶಾವರದಲ್ಲಿರುವ ಶಿವನ ಐತಿಹಾಸಿಕ ದೇವಾಲಯಗಳಿಂದ ಜೀಣೋದ್ಧಾರ ಪ್ರಕ್ರಿಯೆ ಆರಂಭವಾಗಲಿದೆ.ಸಿಯಾಲ್​ಕೋಟ್​ನ ಜಗನ್ನಾಥ ದೇವಾಲಯ ಮತ್ತು 1000 ವರ್ಷಗಳಷ್ಟು ಪುರಾತನವಾದ ಶಿವಾಲಯದ ಜೀಣೋದ್ಧಾರಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದೆ.

1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ಸಂದರ್ಭ ಭಾರತದಲ್ಲಿ ಉಂಟಾದ ಗಲಭೆ ಬಳಿಕ ಈ ದೇವಾಲಯವನ್ನು ಮುಚ್ಚಲಾಗಿತ್ತು. ಪೇಷಾವರದಲ್ಲಿರುವ ಗೋರಖ್​ನಾಥ ದೇವಾಲಯವನ್ನೂ ಪುನರುತ್ಥಾನಗೊಳಿಸಲಾಗುತ್ತದೆ. ಪ್ರತಿವರ್ಷ ಕೆಲ ದೇವಾಲಯಗಳಂತೆ ಹಲವು ಹಂತಗಳಲ್ಲಿ ಜೀಣೋದ್ಧಾರ ಪೂರ್ಣಗೊಳಿಸಿ ಹಿಂದುಗಳಿಗೆ ಒಪ್ಪಿಸಲು ಪಾಕಿಸ್ತಾನ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago