ಅಂತಾರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ ಭಾರೀ ಮಳೆ, ತೀವ್ರ ಹಿಮಪಾತ – ಭೂಕುಸಿತದಿಂದಾಗಿ ರಸ್ತೆಗಳು ಬಂದ್‌ ; 37 ಮಂದಿ ಸಾವು  – Vishwanews24

ಪಾಕಿಸ್ತಾನದಲ್ಲಿ ಭಾರೀ ಮಳೆ, ತೀವ್ರ ಹಿಮಪಾತ ; ಭೂಕುಸಿತದಿಂದಾಗಿ ರಸ್ತೆಗಳು ಬಂದ್‌ – 37 ಮಂದಿ ಸಾವು

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ, ಅನೇಕ ಮನೆಗಳು ಕುಸಿದು ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 48 ಗಂಟೆಗಳಲ್ಲಿ ದೇಶಾದ್ಯಂತ ಭಾರೀ ಮಳೆಯಿಂದಾಗಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ.

ಮಳೆಗೆ ಹಲವು ಮನೆಗಳು ಕುಸಿದಿದ್ದು, ಭೂಕುಸಿತದಿಂದ ರಸ್ತೆಗಳು ಬಂದ್‌ ಆಗಿವೆ. ಪಾಕಿಸ್ತಾನದಲ್ಲಿ ಭಾರೀ ಹಿಮಪಾತವಾದ ಸಮಯದಲ್ಲೇ ಇದು ಸಂಭವಿಸಿದೆ ಎಂದು ವರದಿಯಾಗಿದೆ.

ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೇಳಿಕೆಯ ಪ್ರಕಾರ, ಗುರುವಾರ ರಾತ್ರಿಯಿಂದ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಿಂದಾಗಿ ಸುಮಾರು 23 ಜನರು ಸಾವನ್ನಪ್ಪಿದ್ದಾರೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕರಾವಳಿ ನಗರವಾದ ಗ್ವಾದರ್‌ನಲ್ಲಿ ಪ್ರವಾಹದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.

ಇನ್ನು ಬಜಾರ್, ಸ್ವಾತ್, ಲೋವರ್ ದಿರ್, ಮಲಕಂಡ್, ಖೈಬರ್, ಪೇಶಾವರ, ಉತ್ತರ, ದಕ್ಷಿಣ ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹತ್ತು ಜಿಲ್ಲೆಗಳಲ್ಲಿ ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಗೆ 37 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

18 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

21 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

21 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

22 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

22 hours ago