Featured

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : ನೆರವಿಗೆ ಧಾವಿಸಿದ ಭಾರತ – Vishwanews24

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : ನೆರವಿಗೆ ಧಾವಿಸಿದ ಭಾರತ

ಪಾಕ್ : ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ.

ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಭಾರತವು ಪಾಕ್‌ ಗೆ ಅತ್ಯಗತ್ಯ ವಸ್ತುಗಳನ್ನು ಒದಗಿಸಲು ಅಗತ್ಯ ಸಿದ್ಧತೆ ನಡೆಸಿದೆ.

ಉಡುಪಿ : ಕರಾಟೆ ಸ್ಪರ್ಧೆ – ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕುಮಾರಿ ಸ್ನೇಹ ರಾಜ್ಯಮಟ್ಟಕ್ಕೆ ಆಯ್ಕೆ – Vishwanews24

ಇನ್ನು ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾದ ವಿನಾಶವನ್ನು ನೋಡಿ ದುಃಖವಾಯಿತು. ಸಂತ್ರಸ್ತರ ಕುಟುಂಬಗಳಿಗೆ, ಗಾಯಾಳುಗಳಿಗೆ ಮತ್ತು ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರಾದ ಎಲ್ಲರಿಗೂ ನಾವು ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಮತ್ತು ಸಹಜ ಸ್ಥಿತಿಯ ಶೀಘ್ರ ಮರುಸ್ಥಾಪನೆಗಾಗಿ ಆಶಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago