ಪಾಕ್ : ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ.
ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಭಾರತವು ಪಾಕ್ ಗೆ ಅತ್ಯಗತ್ಯ ವಸ್ತುಗಳನ್ನು ಒದಗಿಸಲು ಅಗತ್ಯ ಸಿದ್ಧತೆ ನಡೆಸಿದೆ.
ಇನ್ನು ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾದ ವಿನಾಶವನ್ನು ನೋಡಿ ದುಃಖವಾಯಿತು. ಸಂತ್ರಸ್ತರ ಕುಟುಂಬಗಳಿಗೆ, ಗಾಯಾಳುಗಳಿಗೆ ಮತ್ತು ಈ ನೈಸರ್ಗಿಕ ವಿಕೋಪದಿಂದ ಸಂತ್ರಸ್ತರಾದ ಎಲ್ಲರಿಗೂ ನಾವು ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಮತ್ತು ಸಹಜ ಸ್ಥಿತಿಯ ಶೀಘ್ರ ಮರುಸ್ಥಾಪನೆಗಾಗಿ ಆಶಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…