ಕನ್ಯಾಕುಮಾರಿ: ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ದುರಂತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಏಜೆನ್ಸಿ ಪ್ರಕಾರ ಪಾಕಿಸ್ತಾನದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದ ಜೂನ್ ತಿಂಗಳಿನಿಂದ ಇದುವರೆಗೆ 1,391 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 12,722 ಮಂದಿ ಗಾಯಗೊಂಡಿದ್ದಾರೆ. ಜೂನ್ ತಿಂಗಳ ಮಧ್ಯಭಾಗದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಂತರ ಹಲವೆಡೆ ಸರಣಿ ಪ್ರವಾಹಗಳು ಸಂಭವಿಸಿವೆ.
‘ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ. ತೊಂದರೆಗೆ ಒಳಗಾದವರನ್ನು ನೆನೆದು ಅನುಕಂಪ ಮೂಡಿದೆ. ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪಗಳು’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ದ.ಕ.ದಲ್ಲಿ ಮರಳುಗಾರಿಕೆ ನಿಷೇಧ : ಡಿಸಿ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…