Featured

ಪಾಕಿಸ್ತಾನದ ಆರ್ಥಿಕ ಸ್ಥಿತಿ ಭಾರತ ದೇಶಕ್ಕಿಂತ ಉತ್ತಮವಾಗಿದೆ : ಇಮ್ರಾನ್ ಖಾನ್ – Vishwanews24

ಪಾಕಿಸ್ತಾನದ ಆರ್ಥಿಕ ಸ್ಥಿತಿ ಭಾರತ ದೇಶಕ್ಕಿಂತ ಉತ್ತಮವಾಗಿದೆ : ಇಮ್ರಾನ್ ಖಾನ್ – Vishwanews24

ಇಸ್ಲಾಮಾಬಾದ್ : ಪಾಕಿಸ್ತಾನದ ಆರ್ಥಿಕ ಸ್ಥಿತಿ ಹಲವು ದೇಶಗಳಿಗೆ ಹೋಲಿಕೆ ಮಾಡಿದರೆ ವಿಶೇಷವಾಗಿ ಭಾರತ ದೇಶಕ್ಕಿಂತ ಉತ್ತಮವಾಗಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದರು.

ಇಸ್ಲಾಮಾಬಾದ್‌ನಲ್ಲಿ ಮಂಗಳವಾರ ನಡೆದ ಇಂಟರ್‌ನ್ಯಾಶನಲ್ ಚೇಂಬರ್ಸ್ ಶೃಂಗಸಭೆ 2022 ರ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ವಿಶ್ವದ ಹಲವು ದೇಶಗಳಿಗೆ ಹೋಲಿಸಿದರೆ ಜನ ಜೀವನ ನಡೆಸಲು ಪಾಕಿಸ್ತಾನ ಇನ್ನೂ ಅಗ್ಗದ ದೇಶಗಳಲ್ಲಿ ಒಂದಾಗಿದೆ. ಆದರೆ ಇತರ ಕೆಲವು ದೇಶದವರು ನಮ್ಮನ್ನು ವಿರೋಧಿಸಿ ಅಸಮರ್ಥರು ಎಂದು ಅಂದುಕೊಂಡಿದ್ದಾರೆ. ಆದರೆ ನಮ್ಮ ಸರ್ಕಾರವು ದೇಶವನ್ನು ಎಲ್ಲಾ ಬಿಕ್ಕಟ್ಟುಗಳಿಂದ ರಕ್ಷಣೆ ಮಾಡಿದೆ” ಎಂದು ಹೇಳಿದರು.

”ಇತರ ದೇಶಗಳಿಗಿಂತ ಪಾಕಿಸ್ತಾನದಲ್ಲಿ ತೈಲಗಳು ಕಡಿಮೆ ಬೆಲೆಗಳಿಗೆ ದೊರಕುತ್ತಿದ್ದು, ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ಕೋರಿದ ಅವಶ್ಯಕತೆಗಳ ಭಾಗವಾಗಿ ಸಂಸತ್ತಿನಲ್ಲಿ ಹಣಕಾಸು ಮಸೂದೆಯನ್ನು ಮಂಡಿಸಿದ ಸಮಯದಲ್ಲಿ ಸರ್ಕಾರವು ಅನುಮೋದನೆ ನೀಡಿದರೆ, ಪಾಕಿಸ್ತಾನಕ್ಕೆ 1 ಶತಕೋಟಿ ಮೊತ್ತದ ಸಹಾಯ ದೊರಕಲಿದೆ” ಎಂದು ತಿಳಿದು ಬಂದಿದೆ.

ಈ ಮಸೂದೆಯ ಬಗ್ಗೆ ಮಂಗಳವಾರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಚರ್ಚಿಸಲಾಗಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್ ನಾಯಕ ಮತ್ತು ನ್ಯಾಷನಲ್ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಅವರು ಸರ್ಕಾರವು ಪಾಕಿಸ್ತಾನವನ್ನು ಕೇವಲ 1 ಬಿಲಿಯನ್ ಯುಎಸ್‌ಡಿಗಾಗಿ ಇರಿಸುತ್ತಿದೆ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

16 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago