ಇಸ್ಲಾಮಾಬಾದ್: ಪಾಕಿಸ್ತಾನದ ಬಳಿ ಇರುವ ಅಣುಬಾಂಬ್ ಗಳ ಮೂಲಕ ಭಾರತವನ್ನು ಸ್ವಚ್ಛ ಮಾಡಿ ಬಿಡುತ್ತೇವೆ ಎಂದು ಮಾಜಿ ಕ್ರಿಕೆಟಿಗ ಜಾವೆದ್ ಮಿಯಾಂದಾದ್ ನೇರವಾಗಿಯೇ ಅಣ್ವಸ್ತ್ರ ಬೆದರಿಕೆ ಹಾಕಿದ್ದಾರೆ.
ಜಾಹಿರಾತು
ಭಾರತ ಕುತಂತ್ರಿ ದೇಶ. ನಾವು ಅಣುಬಾಂಬ್ ಗಳನ್ನು ಕೇವಲ ಪ್ರದರ್ಶನಕ್ಕೆ ಮಾತ್ರ ಇಡಬಾರದು. ಅವಗಳ ಬಳಕೆ ಕೂಡ ಮಾಡಬೇಕು. ಒಂದೇ ಒಂದು ಅಣುಬಾಂಬ್ ಮೂಲಕ ಭಾರತವನ್ನು ಸ್ವಚ್ಛ ಮಾಡಿಬಿಡುತ್ತೇವೆ ಎಂದು ಮಿಯಾಂದಾದ್ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…