ನವದೆಹಲಿ:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್ ಎ ಮಹಮ್ಮದ್ ಉಗ್ರ ಆತ್ಮಾಹುತಿ ದಾಳಿ ನಡೆಸಿದ್ದ ಪರಿಣಾಮ 40 ಯೋಧರು ಹುತಾತ್ಮರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತ ಮಂಗಳವಾರ ಪಾಕ್ ಉಗ್ರರ ವಿರುದ್ಧ ಪ್ರತೀಕಾರ ತೆಗೆದುಕೊಂಡಿದೆ. ಮಂಗಳವಾರ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಉಗ್ರರನ್ನು ಸದೆಬಡಿದಿದ್ದಾರೆ.
ಇಂದು ಮುಂಜಾನೆ ಪಾಕಿಸ್ತಾನದ ಎಲ್ ಒಸಿಯೊಳಗೆ ಭಾರತೀಯ ಸೇನೆ ನುಗ್ಗಿ ಬರೋಬ್ಬರಿ ಒಂದು ಸಾವಿರ ಕೆಜಿ ತೂಕದ ಬಾಂಬ್ ದಾಳಿ ನಡೆಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಎಲ್ ಒಸಿ ಬಳಿ ಅಡಗಿದ್ದ 200-300 ಉಗ್ರರು ಬಲಿಯಾಗಿದ್ದಾರೆಂದು ತಿಳಿದು ಬಂದಿದೆ.
ಪಾಕಿಸ್ತಾನದ 24 ಕಿಲೋ ಮೀಟರ್ ಒಳಗೆ ನುಗ್ಗಿ ಈ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಪುಲ್ವಾಮಾದಲ್ಲಿ 40 ಸಿಆರ್ ಪಿಎಫ್ ಯೋಧರನ್ನು ಉಗ್ರರು ಹತ್ಯೆಗೈದ ಎರಡು ವಾರಗಳ ಬಳಿಕ ಭಾರತ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…