ಮೀರತ್: ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರಗಾಮಿಗಳು ನಡೆಸಿದ ಭೀಕರ ದಾಳಿಯ ಕಾರಣದಿಂದ ಹಲವಾರು ಭಾರತಿಯ ಸೈನಿಕರು ಹುತಾತ್ಮರಾಗಿದ್ದಾರೆ.
ಉತ್ತರ ಪ್ರದೇಶದ ಮೀರತ್ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹುತಾತ್ಮ ಯೋಧನ ತಾಯಿ “ಪಾಕಿಸ್ತಾನ ನಮ್ಮ ದೇಶದ ಅನೇಕ ಮಕ್ಕಳನ್ನು ಹತ್ಯೆ ಮಾಡಿದೆ. ಭಾರತಕ್ಕಿಂತ ಪಾಕ್ ದೊಡ್ಡದೇನಲ್ಲ. ನಮ್ಮನ್ನು ನಾಶ ಮಾಡಲು ಅದರ ಕೈಯಲ್ಲಿ ಸಾಧ್ಯವಾಗುವುದಿಲ್ಲ. ಆದರೆ, ಭಾರತಕ್ಕೆ ಪಾಕ್ ನಾಶಮಾಡಲು ಒಂದೇ ದಿನ ಸಾಕು, ದೇಶಕ್ಕಾಗಿ ಜೀವನವನ್ನು ತ್ಯಾಗ ಮಾಡಿದ ನನ್ನ ಮಗನ ಮೇಲೆ ನನಗೆ ಹೆಮ್ಮೆ ಇದೆ ಎಂದು ಸ್ಫೂರ್ತಿಯ ಮಾತುಗಳನ್ನಾಡಿದ್ದಾರೆ.
ಇನ್ನು ನನ್ನ ಮಗ ತನ್ನ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾನೆ. ಈ ಕುರಿತಾದಂತೆ ನನಗೆ ಹೆಮ್ಮೆಯಿದೆ ಎಂದು ಅಜಯ್ ಕುಮಾರ್ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…