ಮೀರತ್: ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರಗಾಮಿಗಳು ನಡೆಸಿದ ಭೀಕರ ದಾಳಿಯ ಕಾರಣದಿಂದ ಹಲವಾರು ಭಾರತಿಯ ಸೈನಿಕರು ಹುತಾತ್ಮರಾಗಿದ್ದಾರೆ.
ಉತ್ತರ ಪ್ರದೇಶದ ಮೀರತ್ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹುತಾತ್ಮ ಯೋಧನ ತಾಯಿ “ಪಾಕಿಸ್ತಾನ ನಮ್ಮ ದೇಶದ ಅನೇಕ ಮಕ್ಕಳನ್ನು ಹತ್ಯೆ ಮಾಡಿದೆ. ಭಾರತಕ್ಕಿಂತ ಪಾಕ್ ದೊಡ್ಡದೇನಲ್ಲ. ನಮ್ಮನ್ನು ನಾಶ ಮಾಡಲು ಅದರ ಕೈಯಲ್ಲಿ ಸಾಧ್ಯವಾಗುವುದಿಲ್ಲ. ಆದರೆ, ಭಾರತಕ್ಕೆ ಪಾಕ್ ನಾಶಮಾಡಲು ಒಂದೇ ದಿನ ಸಾಕು, ದೇಶಕ್ಕಾಗಿ ಜೀವನವನ್ನು ತ್ಯಾಗ ಮಾಡಿದ ನನ್ನ ಮಗನ ಮೇಲೆ ನನಗೆ ಹೆಮ್ಮೆ ಇದೆ ಎಂದು ಸ್ಫೂರ್ತಿಯ ಮಾತುಗಳನ್ನಾಡಿದ್ದಾರೆ.
ಇನ್ನು ನನ್ನ ಮಗ ತನ್ನ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾನೆ. ಈ ಕುರಿತಾದಂತೆ ನನಗೆ ಹೆಮ್ಮೆಯಿದೆ ಎಂದು ಅಜಯ್ ಕುಮಾರ್ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…