ಮೀರತ್: ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರಗಾಮಿಗಳು ನಡೆಸಿದ ಭೀಕರ ದಾಳಿಯ ಕಾರಣದಿಂದ ಹಲವಾರು ಭಾರತಿಯ ಸೈನಿಕರು ಹುತಾತ್ಮರಾಗಿದ್ದಾರೆ.
ಉತ್ತರ ಪ್ರದೇಶದ ಮೀರತ್ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹುತಾತ್ಮ ಯೋಧನ ತಾಯಿ “ಪಾಕಿಸ್ತಾನ ನಮ್ಮ ದೇಶದ ಅನೇಕ ಮಕ್ಕಳನ್ನು ಹತ್ಯೆ ಮಾಡಿದೆ. ಭಾರತಕ್ಕಿಂತ ಪಾಕ್ ದೊಡ್ಡದೇನಲ್ಲ. ನಮ್ಮನ್ನು ನಾಶ ಮಾಡಲು ಅದರ ಕೈಯಲ್ಲಿ ಸಾಧ್ಯವಾಗುವುದಿಲ್ಲ. ಆದರೆ, ಭಾರತಕ್ಕೆ ಪಾಕ್ ನಾಶಮಾಡಲು ಒಂದೇ ದಿನ ಸಾಕು, ದೇಶಕ್ಕಾಗಿ ಜೀವನವನ್ನು ತ್ಯಾಗ ಮಾಡಿದ ನನ್ನ ಮಗನ ಮೇಲೆ ನನಗೆ ಹೆಮ್ಮೆ ಇದೆ ಎಂದು ಸ್ಫೂರ್ತಿಯ ಮಾತುಗಳನ್ನಾಡಿದ್ದಾರೆ.
ಇನ್ನು ನನ್ನ ಮಗ ತನ್ನ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾನೆ. ಈ ಕುರಿತಾದಂತೆ ನನಗೆ ಹೆಮ್ಮೆಯಿದೆ ಎಂದು ಅಜಯ್ ಕುಮಾರ್ ತಾಯಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…