ಇಸ್ಲಾಮಾಬಾದ್: ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಕಾಶ್ಮೀರ ಪಾಕಿಸ್ತಾನದ “ಜೀವನಾಡಿ” ಮತ್ತು ಅದರ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಭಾರತದ ನಿರ್ಧಾರವು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲೊಡ್ಡುತ್ತದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ
ಆಗಸ್ಟ್ 5 ರಂದು ಭಾರತ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದ ಬಗ್ಗೆ ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಲು ವಿಶ್ವಸಂಸ್ಥೆಯಲ್ಲಿ ತಮ್ಮ ಸರ್ಕಾರವು ಪೂರ್ವಭಾವಿ ರಾಜತಾಂತ್ರಿಕ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಖಾನ್ ಹೇಳಿದ್ದಾರೆ. ಅವರು ಪಾಕಿಸ್ತಾನದ ಸೇನಾ ಹುತಾತ್ಮರ ದಿನದಂದು ತಮ್ಮ ಸಂದೇಶವನ್ನು ನೀಡುತ್ತಾ ಮೇಲಿನ ಮಾತುಗಳನ್ನಾಡಿದ್ದಾರೆ.
ಪಾಕಿಸ್ತಾನದ ಪಾಲಿಗೆ ಕಾಶ್ಮೀರವು ಅದರ ಜೀವನಾಡಿಯಾಗಿದೆ.ಹಾಗಾಗಿ ಅದರ ವಿಶೇಷ ಸ್ಥಾನಮಾನವನ್ನು ಬದಲಾಯಿಸಿರುವುದು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲುಗಳನ್ನು ಒಡ್ಡುತ್ತದೆ” ಎಂದು ಖಾನ್ ಹೇಳಿದರು.
“ಭಾರತದ ಪರಮಾಣು ಸುರಕ್ಷತೆ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ನಾನು ಅಂತರರಾಷ್ಟ್ರೀಯ ಸಮುದಾಯವನ್ನು ಕೋರಿದ್ದೇನೆ … ಇದು ದಕ್ಷಿಣ ಏಷ್ಯಾ ಪ್ರದೇಶವನ್ನು ಮಾತ್ರವಲ್ಲದೆ ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುವ ವಿಷಯವಾಗಿದೆ” ಎಂದು ಅವರು ಹೇಳಿದರು.
ಪಾಕಿಸ್ತಾನವು ಯುದ್ಧವನ್ನು ಬಯಸುವುದಿಲ್ಲ ಎಂದು ನಾನು ಜಗತ್ತಿಗೆ ತಿಳಿಸಿದ್ದೇನೆ, ಆದರೆ ಅದೇ ಸಮಯದಲ್ಲಿ, ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ”ಖಾನ್ ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…