ಜಮ್ಮು : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಮಾಡುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನೇನಿದ್ದರೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗವು ದೇಶದೊಂದಿಗೆ ಸೇರಿಸಬೇಕು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಕಾಶ್ಮೀರ ಭಾರತದ ಜೊತೆಗೆ ಒಂದಾಗಬೇಕು ಎಂಬುದು ಮೂರು ತಲೆಮಾರಿನ ಕನಸು. ಆದರೆ, ಅದು ನಮ್ಮ ಜೀವಿತಾವಧಿಯಲ್ಲೇ ನಡೆದಿದೆ ಹೀಗಾಗಿ ನಾವು ಅದೃಷ್ಟವಂತರು. ಬಿಜೆಪಿ ಸರ್ಕಾರದ ಐತಿಹಾಸಿಕ ಹುದ್ದೆಗೆ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟಿದೆ. ಹೀಗಾಗಿ ಪಾಕಿಸ್ತಾನದ ಆಕ್ರಮಿತ ಕಾಶ್ಮೀರದ ಭಾಗವನ್ನೂ ಮುಕ್ತಗೊಳಿಸಿ ಅದನ್ನು ದೇಶದ ಅವಿಭಾಜ್ಯ ಅಂಗವನ್ನಾಗಿ ಮಾಡುವ ಕುರಿತು ಸರ್ಕಾರ ಸಕಾರಾತ್ಮಕ ಚಿಂತನೆ ನಡೆಸಬೇಕಿದೆ ಎಂದರು.
ಇಲ್ಲಿನ ಜನರ ಸಹಕಾರವೂ ಬೇಕಿದೆ. ಪಿಓಕೆ ಏಕೀಕರಣ ಮಾಡಿ ಜನರು ಮುಕ್ತವಾಗಿ ಮುಜಫರಾಬಾದ್ ವರೆಗೆ ಓಡಾಡುವಂತಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…