ಜಮ್ಮು : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಮಾಡುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನೇನಿದ್ದರೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗವು ದೇಶದೊಂದಿಗೆ ಸೇರಿಸಬೇಕು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಕಾಶ್ಮೀರ ಭಾರತದ ಜೊತೆಗೆ ಒಂದಾಗಬೇಕು ಎಂಬುದು ಮೂರು ತಲೆಮಾರಿನ ಕನಸು. ಆದರೆ, ಅದು ನಮ್ಮ ಜೀವಿತಾವಧಿಯಲ್ಲೇ ನಡೆದಿದೆ ಹೀಗಾಗಿ ನಾವು ಅದೃಷ್ಟವಂತರು. ಬಿಜೆಪಿ ಸರ್ಕಾರದ ಐತಿಹಾಸಿಕ ಹುದ್ದೆಗೆ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟಿದೆ. ಹೀಗಾಗಿ ಪಾಕಿಸ್ತಾನದ ಆಕ್ರಮಿತ ಕಾಶ್ಮೀರದ ಭಾಗವನ್ನೂ ಮುಕ್ತಗೊಳಿಸಿ ಅದನ್ನು ದೇಶದ ಅವಿಭಾಜ್ಯ ಅಂಗವನ್ನಾಗಿ ಮಾಡುವ ಕುರಿತು ಸರ್ಕಾರ ಸಕಾರಾತ್ಮಕ ಚಿಂತನೆ ನಡೆಸಬೇಕಿದೆ ಎಂದರು.
ಇಲ್ಲಿನ ಜನರ ಸಹಕಾರವೂ ಬೇಕಿದೆ. ಪಿಓಕೆ ಏಕೀಕರಣ ಮಾಡಿ ಜನರು ಮುಕ್ತವಾಗಿ ಮುಜಫರಾಬಾದ್ ವರೆಗೆ ಓಡಾಡುವಂತಾಗಬೇಕು ಎಂದು ಅವರು ಕರೆ ನೀಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…