ವಿಜಯಪುರ: ಇನ್ನು ಮುಂದೆ ದೇಶದಲ್ಲಿ ಯಾರಾದರೂ ದೇಶದ ವಿರುದ್ಧ ಮಾತನಾಡಿದರೆ ಅವರಿಗೆ ಗುಂಡಿನೇಟೇ ಗತಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪೌರತ್ವ ಕಾಯಿದೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಣ್ಣಿನ ಮಗ ದೇವೇಗೌಡ, ಕಣ್ಣೀರಿನ ಮಗ ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ ಇಂದು ಎಲ್ಲರೂ ಭಾರತ ಮಾತಾ ಕಿ ಜೈ ಎನ್ನುತ್ತಿದ್ದಾರೆ. ನೀವು ಒಪ್ಪಿಕೊಳ್ಳಿ ಬಿಡಿ, ಕಾಯ್ದೆ ಜಾರಿ ಆಗಿದೆ. ಕಾಶ್ಮೀರದಲ್ಲಿ 370 ನೇ ವಿಧಿ ತೆಗೆದಿದ್ದೇವೆ ಇದೇನು ದೊಡ್ಡದು? ಪೌರತ್ವ ಕಾಯ್ದೆ ಬಂತು ಇನ್ನು ಮುಂದೆ ನಾವಿಬ್ಬರು-ನಮಗಿಬ್ಬರು ಕಾಯ್ದೆ ಬರುತ್ತೆ,” ಎಂದು ಜನಸಂಖ್ಯೆ ನಿಯಂತ್ರಣ ಕಾಯಿದೆ ಜಾರಿಯಾಗುವ ಬಗ್ಗೆ ಸುಳಿವು ನೀಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅವರ ಸಂವಿಧಾನವನ್ನು ನಾವು ಗೌರವಿಸಲೇಬೇಕು. ನೀವು ಎಷ್ಟೇ ಜಿಗಿದಾಡಿದರೂ ಇನ್ನು 25 ವರ್ಷ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ಅವರನ್ನು ಕೆಳಗಿಳಿಸಲು ಆಗಲ್ಲ ಎಂದು ಭವಿಷ್ಯ ನುಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…