ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಅತೀ ಶೀಘ್ರದಲ್ಲೇ ನಮಗೆ ಸೇರುತ್ತದೆ, ಯಾರಾದರೂ ದೇಶದ ವಿರುದ್ಧ ಮಾತನಾಡಿದರೆ ಅವರಿಗೆ ಗುಂಡೇಟೇ ಗತಿ : ಶಾಸಕ ಯತ್ನಾಳ್ -Vishwanews24

ವಿಜಯಪುರ: ಇನ್ನು ಮುಂದೆ ದೇಶದಲ್ಲಿ ಯಾರಾದರೂ ದೇಶದ ವಿರುದ್ಧ ಮಾತನಾಡಿದರೆ ಅವರಿಗೆ ಗುಂಡಿನೇಟೇ ಗತಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪೌರತ್ವ ಕಾಯಿದೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಣ್ಣಿನ ಮಗ ದೇವೇಗೌಡ, ಕಣ್ಣೀರಿನ ಮಗ ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ ಇಂದು ಎಲ್ಲರೂ ಭಾರತ ಮಾತಾ ಕಿ ಜೈ ಎನ್ನುತ್ತಿದ್ದಾರೆ. ನೀವು ಒಪ್ಪಿಕೊಳ್ಳಿ ಬಿಡಿ, ಕಾಯ್ದೆ ಜಾರಿ ಆಗಿದೆ.  ಕಾಶ್ಮೀರದಲ್ಲಿ 370 ನೇ ವಿಧಿ ತೆಗೆದಿದ್ದೇವೆ  ಇದೇನು ದೊಡ್ಡದು? ಪೌರತ್ವ ಕಾಯ್ದೆ ಬಂತು ಇನ್ನು ಮುಂದೆ ನಾವಿಬ್ಬರು-ನಮಗಿಬ್ಬರು ಕಾಯ್ದೆ ಬರುತ್ತೆ,” ಎಂದು ಜನಸಂಖ್ಯೆ ನಿಯಂತ್ರಣ ಕಾಯಿದೆ ಜಾರಿಯಾಗುವ ಬಗ್ಗೆ ಸುಳಿವು ನೀಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅವರ ಸಂವಿಧಾನವನ್ನು ನಾವು ಗೌರವಿಸಲೇಬೇಕು.  ನೀವು ಎಷ್ಟೇ ಜಿಗಿದಾಡಿದರೂ ಇನ್ನು 25 ವರ್ಷ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ಅವರನ್ನು ಕೆಳಗಿಳಿಸಲು ಆಗಲ್ಲ ಎಂದು ಭವಿಷ್ಯ ನುಡಿದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago