ನವದೆಹಲಿ: ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಪಾಕಿಸ್ತಾನಕ್ಕೆ ಅನುಕೂಲವಾಗುತ್ತಿದೆ ಎಂದು ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ನಿಮ್ಮಿಂದ ಬೆಂಬಲ ಪಡೆಯುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಯಡವಟ್ಟಿನಿಂದ ಲಾಭ ಆಗಿದ್ದು ಪಾಕಿಸ್ತಾನಕ್ಕೆ ಕೇಂದ್ರ ಗೃಹ ಸಚಿವರು ದೇಶಕ್ಕೊಂದೇ ಧ್ವಜ ಎಂದು ಮಾತನಾಡುವಾಗ ಇಡೀ ದೇಶಕ್ಕೆ ಒಂದು ಸಂವಿಧಾನ, ಎಂದು ಹೇಳುವಾಗ ರಾಹುಲ್ ಗಾಂಧಿಯವರ ಹೇಳಿಕೆ ದೇಶವನ್ನು ವಿಭಜಿಸುವತ್ತ ಒಲವು ತೋರುತ್ತಿದೆ ಎನ್ನುವುದು ಎದ್ದು ಕಾಣುತ್ತದೆ.
ಪಾಕಿಸ್ತಾನವು ರಾಹುಲ್ ಗಾಂಧಿಯವರ ಬೆಂಬಲವನ್ನು ಪಡೆಯುತ್ತಿರುವುದು ಇದೇ ಮೊದಲಲ್ಲ. ನಿಮಗೆ ನೆನಪಿರುವಂತೆ ಈ ಮೊದಲು ಕೂಡ ಅವರ ಅಭಿಪ್ರಾಯ, ಹೇಳಿಕೆಯನ್ನು ಪಾಕಿಸ್ತಾನ ಇಷ್ಟಪಟ್ಟಿತ್ತು. ತ್ರಿವರ್ಣ ಧ್ವಜ ದುರ್ಬಲಗೊಳಿಸುವ ಕೆಲಸ ತ್ರಿವರ್ಣದ ಬಗ್ಗೆ ಹೆಚ್ಚು ಯೋಚಿಸದ, ತ್ರಿವರ್ಣ ಧ್ವಜವನ್ನು ದುರ್ಬಲಗೊಳಿಸುವ ಮತ್ತು ಶತ್ರು ದೇಶ ಪ್ರೀತಿ ಮಾಡುವ ಒಬ್ಬ ನಾಯಕ ಇಂದು ದೇಶದಲ್ಲಿರುವುದು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ದೇಶದ ಅವಿಭಾಜ್ಯ ಅಂಗಗಳಾಗಿವೆ ಎಂದು ನಾನು ಕಾಂಗ್ರೆಸ್ಗೆ ಮನವಿ ಮಾಡುತ್ತೇನೆ. ಅಲ್ಲಿ ವಾಸಿಸುವವರು ಪಿಎಂ ಮೋದಿಯವರ ನಾಯಕತ್ವದಲ್ಲಿ ಅಭಿವೃದ್ಧಿಯನ್ನು ನೋಡಲು ಬಯಸುತ್ತಾರೆ, ” ಎಂದು ಅವರು ಹೇಳಿದರು.
ಅಮೇಥಿಯ ಹಿಂದಿನ ಸಂಸತ್ ಸದಸ್ಯ ಬಡವರ ಬಗ್ಗೆ ಮಾತನಾಡುತ್ತಿದ್ದರು ಆದರೆ ಪ್ರಸ್ತುತ ಸಂಸತ್ತಿನ ಸದಸ್ಯರು ಅವರಿಗಾಗಿ ಕೆಲಸ ಮಾಡುತ್ತಾರೆ ಎಂದು ಮೌರ್ಯ ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…