ಮುಂಬೈ: ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸದಿದ್ದರೆ ಹಣಕಾಸು ಕ್ರಿಯಾ ಕಾರ್ಯಪಡೆ(ಎಫ್ಎಟಿಎಫ್)ಯಿಂದ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರುವುದು ಖಂಡಿತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಭಾರತದ ಮೇಲೆ ಇನ್ನು ಮುಂದೆ ಸುಲಭವಾಗಿ ಗುರಿಯಾಗಿಟ್ಟುಕೊಂಡು ದಾಳಿ ಮಾಡಲು ಸಾಧ್ಯವಿಲ್ಲ. ಕಳೆದ ಐದೂವರೆ ವರ್ಷಗಳ ಆಡಳಿತದಲ್ಲಿ ನಮ್ಮ ಸರ್ಕಾರ ಭಾರತದಲ್ಲಿರುವ ಎಲ್ಲಾ ಉಗ್ರರ ಮೂಲಭೂತ ಸೌಕರ್ಯಗಳನ್ನು ನಾಶಪಡಿಸಿದ್ದು ಇನ್ನು ಮುಂದೆ ಎಫ್ಎಟಿಎಫ್ ನೆರವಿನೊಂದಿಗೆ ಎಲ್ಲಾ ಭಯೋತ್ಪಾದಕ ಹಣಕಾಸು ಸಂಪರ್ಕಜಾಲವನ್ನು ನಾಶಪಡಿಸಲು ಮುಂದಾಗಿದ್ದೇವೆ ಎಂದರು.
ಗಡಿ ಭದ್ರತೆ ವಿಷಯದಲ್ಲಿ ಕಳೆದ 11 ವರ್ಷಗಳಲ್ಲಿ ಭಾರತ ಬಲಿಷ್ಟವಾಗಿದ್ದು ಹೀಗಾಗಿ ಯಾವ ಉಗ್ರಗಾಮಿ ಸಂಘಟನೆಗಳಿಗೂ ಕೂಡ ಮತ್ತೊಂದು 26/11ರ ದಾಳಿಯಂತಹ ದಾಳಿಯನ್ನು ನಡೆಸುವುದು ಕಷ್ಟವಿದೆ. ಕಳೆದ 5 ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಿಟ್ಟರೆ ಬೇರೆ ಯಾವ ಕಡೆಯೂ ಭಯೋತ್ಪಾದಕ ದಾಳಿ ನಡೆದಿಲ್ಲ ಎಂದು ಸ್ಮರಿಸಿಕೊಂಡರು
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…