ಮುಂಬೈ: ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸದಿದ್ದರೆ ಹಣಕಾಸು ಕ್ರಿಯಾ ಕಾರ್ಯಪಡೆ(ಎಫ್ಎಟಿಎಫ್)ಯಿಂದ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರುವುದು ಖಂಡಿತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಭಾರತದ ಮೇಲೆ ಇನ್ನು ಮುಂದೆ ಸುಲಭವಾಗಿ ಗುರಿಯಾಗಿಟ್ಟುಕೊಂಡು ದಾಳಿ ಮಾಡಲು ಸಾಧ್ಯವಿಲ್ಲ. ಕಳೆದ ಐದೂವರೆ ವರ್ಷಗಳ ಆಡಳಿತದಲ್ಲಿ ನಮ್ಮ ಸರ್ಕಾರ ಭಾರತದಲ್ಲಿರುವ ಎಲ್ಲಾ ಉಗ್ರರ ಮೂಲಭೂತ ಸೌಕರ್ಯಗಳನ್ನು ನಾಶಪಡಿಸಿದ್ದು ಇನ್ನು ಮುಂದೆ ಎಫ್ಎಟಿಎಫ್ ನೆರವಿನೊಂದಿಗೆ ಎಲ್ಲಾ ಭಯೋತ್ಪಾದಕ ಹಣಕಾಸು ಸಂಪರ್ಕಜಾಲವನ್ನು ನಾಶಪಡಿಸಲು ಮುಂದಾಗಿದ್ದೇವೆ ಎಂದರು.
ಗಡಿ ಭದ್ರತೆ ವಿಷಯದಲ್ಲಿ ಕಳೆದ 11 ವರ್ಷಗಳಲ್ಲಿ ಭಾರತ ಬಲಿಷ್ಟವಾಗಿದ್ದು ಹೀಗಾಗಿ ಯಾವ ಉಗ್ರಗಾಮಿ ಸಂಘಟನೆಗಳಿಗೂ ಕೂಡ ಮತ್ತೊಂದು 26/11ರ ದಾಳಿಯಂತಹ ದಾಳಿಯನ್ನು ನಡೆಸುವುದು ಕಷ್ಟವಿದೆ. ಕಳೆದ 5 ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಿಟ್ಟರೆ ಬೇರೆ ಯಾವ ಕಡೆಯೂ ಭಯೋತ್ಪಾದಕ ದಾಳಿ ನಡೆದಿಲ್ಲ ಎಂದು ಸ್ಮರಿಸಿಕೊಂಡರು
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…