Featured

ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್​ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ : ವಿರೇಂದ್ರ ಸೆಹ್ವಾಗ್​​ -Vishwanews24

ದೆಹಲಿ: ನಾಳೆ ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್​ನ 22ನೇ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ ಎಂದು ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್​​​ಮನ್​​ ವಿರೇಂದ್ರ ಸೆಹ್ವಾಗ್​​ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಳೆ ನಡೆಯಲಿರುವ ಪಂದ್ಯದಲ್ಲಿ ಯಾವುದೇ ಕಾರಣಕ್ಕೂ ಪಾಕಿಸ್ತಾನ, ಭಾರತವನ್ನು ಮಣಿಸಲು ಸಾಧ್ಯವಿಲ್ಲ. ಗೆಲುವು ನಮ್ಮದೇ ಎಂದು ಭವಿಷ್ಯ ನುಡಿದಿದ್ದಾರೆ.

ಪಾಕಿಸ್ತಾನ ತಂಡವನ್ನು ಭಾರತ ಮಣಿಸುತ್ತದೆ ಎಂಬ ವಿಶ್ವಾಸ ನನಗಿದೆ. ಗೆಲುವು ನಮ್ಮ ಕೈಯಲ್ಲಿರುತ್ತದೆ ಎಂದು ಸೆಹ್ವಾಗ್​​​​​ ಹೇಳಿದರೆ, ಅದಕ್ಕೆ ಪ್ರತಿಕ್ರಿಯಿಸಿದ ಅಖ್ತರ್​​​​​​​​​ ಒಂದು ವೇಳೆ ಪಾಕ್​​ ಟಾಸ್​​ ಗೆದ್ದರೆ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.

ಐಸಿಸಿ ಚಾಂಪಿಯನ್​ ಟ್ರೋಫಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಎದುರು ಸೋಲನುಭವಿಸಿತ್ತು. ಅದಕ್ಕೆ ತಿರುಗೇಟು ನೀಡಲು ಕೊಹ್ಲಿ ಪಡೆಗೆ ಈ ಪಂದ್ಯ ಒಂದು ಉತ್ತಮ ವೇದಿಕೆ ಕಲ್ಪಿಸಲಿದೆ. ಈ ಹಿಂದಿನ ವಿಶ್ವಕಪ್​​ ಆವೃತ್ತಿಗಳಲ್ಲಿ ಭಾರತ, ಪಾಕ್​ ಎದುರು ಸೋಲನುಭವಿಸಿಲ್ಲ. ನಾಳೆಯ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಬಾರದು ಎಂದು ಉಭಯ ತಂಡಗಳ ಕ್ರಿಕೆಟ್​​ ಅಭಿಮಾನಿಗಳ ಆಸೆಯಾಗಿದೆ

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago